Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮನೆಮದ್ದು ಮೆಂತ್ಯೆ ಬಗ್ಗೆ ನಿಮಗೆಷ್ಟು ಗೊತ್ತು?

ಇದರ ಇನ್ನಷ್ಟು ಉಪಯೋಗಗಳನ್ನು ತಿಳಿದುಕೊಳ್ಳೋಣ
1. ಬೊಜ್ಜಿನ ಸಮತೋಲನ: ಮೆಂತ್ಯೆಯನ್ನು ಯಾವುದಾದರೂ ರೂಪದಲ್ಲಿ ನಿತ್ಯ ಸೇವಿಸುತ್ತ ಬಂದರೆ ಅದು ದೇಹದ ಕೊಲೆಸ್ಟ್ರಾಲನ್ನು ನಿಯಂತ್ರಿಸುತ್ತದೆ ಅಷ್ಟೇ ಅಲ್ಲ, ಇದರಿಂದ ಹೃದಯ ಸ್ಥಂಭನವಾಗುವ ಅವಕಾಶಗಳನ್ನು ಕಡಿಮೆ ಗೊಳಿಸುತ್ತದೆ. ಇದೀಗ ಮಾತ್ರೆ ರೂಪದಲ್ಲಿ ಕೂಡ ಮೆಂತ್ಯೆ ಲಭ್ಯವಿದೆ.
2. ಸಕ್ಕರೆ ಅಂಶದ ನಿಯಂತ್ರಣ: ಮೆಂತ್ಯೆ ಕಾಳನ್ನು ಮಧುಮೇಹಿಗಳಿಗೆ ಸೇವಿಸಲು ಸಲಹೆ ನೀಡುವುದನ್ನು ಕೇಳಿದ್ದೇವೆ. ಏಕೆಂದರೆ ಮೆಂತ್ಯೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಗೊಳಿಸಲು ಹೆಚ್ಚು ಸಹಾಯ ಮಾಡುತ್ತದೆ. ದಿನವೂ 6- 7 ಮೆಂತ್ಯೆ ಕಾಳನ್ನು ಅಥವಾ ಮೆಂತ್ಯೆ ಸೊಪ್ಪನ್ನು ಸೇವಿಸುವುದು ಉತ್ತಮ.
3.ಚರ್ಮ ರೋಗ ನಿಗ್ರಹ: ಮೆಂತ್ಯೆ ಕಾಳನ್ನು ಸೇವಿಸುವುದರಿಂದ ತ್ವಚೆ ಆರೋಗ್ಯವಾಗಿರುವುದಲ್ಲದೆ, ಗುಳ್ಳೆ, ತುರಿಕೆ, ಮೊಡವೆ ಇಂತಹ ಅನೇಕ ಚರ್ಮ ಸಂಬಂಧಿ ರೋಗಗಳಿಗೆ ಮನೆ ಮದ್ದಾಗಿದೆ. ಅದು ಕೂದಲಿನ ಸತ್ವ ಕಾಪಾಡಿಕೊಳ್ಳಲೂ ಉಪಯೋಗಿಸಲಾಗುತ್ತದೆ.
4.ಜೀರ್ಣಕ್ರಿಯೆಗೆ ಹೆಚ್ಚು ಸಹಕಾರಿ: ಜೀರ್ಣಕ್ರಿಯೆಯನ್ನು ಸಮತೋಲನವಾಗಿ ನಡೆಸಿಕೊಂಡು ಹೋಗುವಲ್ಲಿ ಮೆಂತ್ಯೆಯದು ಬಹು ಮುಖ್ಯ ಪಾತ್ರ. ಇದು ಪಚನ ಕ್ರಿಯೆಯನ್ನು ಸರಿದೂಗಿಸಿಕೊಂಡು ಹೋಗುತ್ತದೆ. ಅಲ್ಸರ್ ಮತ್ತು ಆಸಡಿಟಿ ಯಾಗಿದ್ದರೆ ಮೆಂತ್ಯೆಯನ್ನು ಮಜ್ಜಿಗೆಗೆ ಬೆರೆಸಿ ಕುಡಿದರೆ ಅದು ನಿಯಂತ್ರಣಕ್ಕೆ ಬರುತ್ತದೆ. ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ಕಾಳನ್ನು ಸೇವಿಸಿದರೆ ಹೊಟ್ಟೆಯಲ್ಲಿನ ಕೀಟಾಣುಗಳನ್ನು ಮೆಂತ್ಯೆ ಕೊಂದು ಹಾಕುತ್ತದೆ.
5. ಜ್ವರಕ್ಕೆ ಮೆಂತ್ಯೆ ಮದ್ದು: ಜ್ವರವಿದ್ದರೆ ಮತ್ತು ಸುಸ್ತಿನಿಂದ ಬಳಲುತ್ತಿದ್ದಾಗ ಮೆಂತ್ಯೆ ರಸವನ್ನು ಸೇವನೆ ಮಾಡಿದರೆ ಕಡಿಮೆಯಾಗುತ್ತದೆ.
6. ಮೆದುಳನ್ನು ಚುರುಕುಗೊಳಿಸುತ್ತದೆ: ಮೆಂತ್ಯೆ ಸೊಪ್ಪಿನಿಂದ ಟೀ ಮಾಡಿ ಕುಡಿದರೆ ಮೆದುಳನ್ನು ಚುರುಕುಗೊಳಿಸಿ ಚೈತನ್ಯ ತುಂಬುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
