Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಹತಾಶೆಗೆ ಉತ್ತಮ ಮದ್ದು ಆತ್ಮೀಯತೆ

ಆಫೀಸ್ ಗೆ ಬರುವ ಮುನ್ನ ನಿಮಗೆ ಆತ್ಮೀಯರೆನಿಸಿದ ವ್ಯಕ್ತಿಯೊಂದಿಗೆ ಮಾತನಾಡಿ. ಇದು ಹತಾಶೆಗೆ ಉತ್ತಮ ಮದ್ದು. ಆದರೆ ನಿಮ್ಮ ಸಂಭಾಷಣೆ ಹೆಚ್ಚು ಹೊತ್ತು ನಡೆಯದೆ ಇರಲಿ. ಇದು ಇರುವ ಕೆಲಸವನ್ನೂ ಹಾಳುಗೆಡಹುತ್ತದೆ. ಅಲ್ಲದೆ ಸೋಮವಾರ ಬೆಳಗ್ಗೆ ಬೆಳಗ್ಗೆಯೇ ನಿಮ್ಮ ನಿರುತ್ಸಾಹದ ಬಗ್ಗೆ ಮಾತನಾಡಬೇಡಿ. ಇದು ನಿಮ್ಮೊಂದಗೆ ಇನ್ನೊಬ್ಬರನ್ನೂ ಹತಾಶೆಗೆ ತಳ್ಳುತ್ತದೆ. ಹಾಗೆಯೇ ಕೆಲಸದ ಒತ್ತಡದ ಕುರಿತೂ ನಿಮ್ಮ ಸಂಭಾಷಣೆ ಇರದಿರಲಿ.
ಸಂಭಾಷಣೆಯನ್ನು ಸರಳ ಸುಂದರವಾಗಿ ನಗುನಗುತ್ತಾ ಮುಗಿಸಿ, ಆಗ ನೋಡಿ ನಿಮ್ಮ ಮುಖದಲ್ಲಿನ ನಗುವಿನ ಚಿಲುಮೆ ನಿಮಗೆ ಉತ್ಸಾಹ ತುಂಬುತ್ತದೆ. ನಿಮ್ಮ ಮೂಡ್ ನಿಮಗೇ ಗೊತ್ತಿಲ್ಲದೆ ಬದಲಾಗಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications