Latest Updates
-
ಬಿಸಿಲಿನ ಬೇಗೆಯಲ್ಲಿ ಮದುವೆ ಸಂಭ್ರಮ: ಅತಿಥಿಗಳ ಆರೋಗ್ಯ ಕಾಪಾಡಲು ಪ್ಲಾನ್ ಬದಲಾಯಿಸುವುದು ಅನಿವಾರ್ಯವೇ? -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಗಾರ್ಡನ್ ಮತ್ತು ಮನೆಯನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಹೀಟ್ವೇವ್ ಎಚ್ಚರಿಕೆ: ಬಿಸಿಲ ಬೇಗೆಯಿಂದ ಬಚಾವಾಗಲು ಈ ಸರಳ ಆಹಾರ ಕ್ರಮಗಳನ್ನು ಮರೆಯದಿರಿ -
ದೆಹಲಿ ಬಿಸಿಲು: ಸುಡುವ ತಾಪಮಾನದಲ್ಲೂ ಸ್ಟೈಲಿಶ್ ಆಗಿ ಕಾಣಲು ವೈರಲ್ ಆಗ್ತಿವೆ ಈ ಸಿಂಪಲ್ ಹ್ಯಾಕ್ಸ್! -
ಮಳೆಗಾಲದ ಬೆಳಗಿನ ವರ್ಕೌಟ್: ನಿಮ್ಮ ಪ್ಲಾನ್ ಉಲ್ಟಾಪಲ್ಟಾ ಆಗದಿರಲಿ, ಈ ಮುನ್ನೆಚ್ಚರಿಕೆ ಮರೆಯದಿರಿ! -
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ?
ಹತಾಶೆಗೆ ಉತ್ತಮ ಮದ್ದು ಆತ್ಮೀಯತೆ

ಆಫೀಸ್ ಗೆ ಬರುವ ಮುನ್ನ ನಿಮಗೆ ಆತ್ಮೀಯರೆನಿಸಿದ ವ್ಯಕ್ತಿಯೊಂದಿಗೆ ಮಾತನಾಡಿ. ಇದು ಹತಾಶೆಗೆ ಉತ್ತಮ ಮದ್ದು. ಆದರೆ ನಿಮ್ಮ ಸಂಭಾಷಣೆ ಹೆಚ್ಚು ಹೊತ್ತು ನಡೆಯದೆ ಇರಲಿ. ಇದು ಇರುವ ಕೆಲಸವನ್ನೂ ಹಾಳುಗೆಡಹುತ್ತದೆ. ಅಲ್ಲದೆ ಸೋಮವಾರ ಬೆಳಗ್ಗೆ ಬೆಳಗ್ಗೆಯೇ ನಿಮ್ಮ ನಿರುತ್ಸಾಹದ ಬಗ್ಗೆ ಮಾತನಾಡಬೇಡಿ. ಇದು ನಿಮ್ಮೊಂದಗೆ ಇನ್ನೊಬ್ಬರನ್ನೂ ಹತಾಶೆಗೆ ತಳ್ಳುತ್ತದೆ. ಹಾಗೆಯೇ ಕೆಲಸದ ಒತ್ತಡದ ಕುರಿತೂ ನಿಮ್ಮ ಸಂಭಾಷಣೆ ಇರದಿರಲಿ.
ಸಂಭಾಷಣೆಯನ್ನು ಸರಳ ಸುಂದರವಾಗಿ ನಗುನಗುತ್ತಾ ಮುಗಿಸಿ, ಆಗ ನೋಡಿ ನಿಮ್ಮ ಮುಖದಲ್ಲಿನ ನಗುವಿನ ಚಿಲುಮೆ ನಿಮಗೆ ಉತ್ಸಾಹ ತುಂಬುತ್ತದೆ. ನಿಮ್ಮ ಮೂಡ್ ನಿಮಗೇ ಗೊತ್ತಿಲ್ಲದೆ ಬದಲಾಗಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications