Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಹತಾಶೆಗೆ ಉತ್ತಮ ಮದ್ದು ಆತ್ಮೀಯತೆ

ಆಫೀಸ್ ಗೆ ಬರುವ ಮುನ್ನ ನಿಮಗೆ ಆತ್ಮೀಯರೆನಿಸಿದ ವ್ಯಕ್ತಿಯೊಂದಿಗೆ ಮಾತನಾಡಿ. ಇದು ಹತಾಶೆಗೆ ಉತ್ತಮ ಮದ್ದು. ಆದರೆ ನಿಮ್ಮ ಸಂಭಾಷಣೆ ಹೆಚ್ಚು ಹೊತ್ತು ನಡೆಯದೆ ಇರಲಿ. ಇದು ಇರುವ ಕೆಲಸವನ್ನೂ ಹಾಳುಗೆಡಹುತ್ತದೆ. ಅಲ್ಲದೆ ಸೋಮವಾರ ಬೆಳಗ್ಗೆ ಬೆಳಗ್ಗೆಯೇ ನಿಮ್ಮ ನಿರುತ್ಸಾಹದ ಬಗ್ಗೆ ಮಾತನಾಡಬೇಡಿ. ಇದು ನಿಮ್ಮೊಂದಗೆ ಇನ್ನೊಬ್ಬರನ್ನೂ ಹತಾಶೆಗೆ ತಳ್ಳುತ್ತದೆ. ಹಾಗೆಯೇ ಕೆಲಸದ ಒತ್ತಡದ ಕುರಿತೂ ನಿಮ್ಮ ಸಂಭಾಷಣೆ ಇರದಿರಲಿ.
ಸಂಭಾಷಣೆಯನ್ನು ಸರಳ ಸುಂದರವಾಗಿ ನಗುನಗುತ್ತಾ ಮುಗಿಸಿ, ಆಗ ನೋಡಿ ನಿಮ್ಮ ಮುಖದಲ್ಲಿನ ನಗುವಿನ ಚಿಲುಮೆ ನಿಮಗೆ ಉತ್ಸಾಹ ತುಂಬುತ್ತದೆ. ನಿಮ್ಮ ಮೂಡ್ ನಿಮಗೇ ಗೊತ್ತಿಲ್ಲದೆ ಬದಲಾಗಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications