Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಗುರಿಯತ್ತ ನಡೆಯಲಿ ನಿಮ್ಮ ಚಂಚಲ ಚಿತ್ತ

ಆದರೆ ನೀವು ಇದಕ್ಕೆಲ್ಲ ಹೆಚ್ಚು ತಲೆ ಕೆಡಿಸಿಕೊಂಡರೆ ಕೆಲಸಗಳು ತನ್ನಷ್ಟಕ್ಕೇ ತಾನೇ ಮುಗಿಯುವುದಿಲ್ಲ. ಆದ್ದರಿಂದ ಸಾವಧಾನವಾಗಿ ಕೆಲಸ ನಿರ್ವಹಿಸಿ.
ಹಾಗೆಯೇ ಕೆಲಸಕ್ಕೆ ಬರದ ಫೋನ್ ಕಾಲ್, ಇಮೇಲ್, ಚಾಟ್, ಇವುಗಳನ್ನು ಸೋಮವಾರ ಬೆಳಗ್ಗೆ ಸ್ವಲ್ಪ ದೂರವಿರಿಸಿ. ಇಲ್ಲವೆಂದರೆ ನಿಮ್ಮ ಮನಸ್ಸು ಇವುಗಳೆಡೆ ವಾಲಿ ಮಾಡಬೇಕಾದ ಕೆಲಸ ನಿಲ್ಲಿಸಿ ಕೆಲಸದ ಹೊರೆ ಮತ್ತಷ್ಟು ಹೆಚ್ಚಿಸಿ, ಕೆಲಸದ ಅವಧಿ ಮತ್ತಷ್ಟು ಹೆಚ್ಚಾಗುವಂತಾಗಿ ಅನವಶ್ಯಕ ಕೋಪ, ಒತ್ತಡಗಳನ್ನು ತಂದೊಡ್ಡಬಹುದು. ಆದ್ದರಿಂದ ಸಮಯ ಮತ್ತು ನಿಮ್ಮ ಗುರಿಯೆಡೆಗೆ ಮಾತ್ರ ಮನಸ್ಸು ಮಾಡಿ, ಎಲ್ಲ ಜವಾಬ್ದಾರಿಯನ್ನು ಆದಷ್ಟು ಬೇಗ ನಿಭಾಯಿಸಿದ ನಂತರ ಸ್ವಂತ ವಿಚಾರಕ್ಕೆ ಗಮನ ನೀಡಬಹುದು.
ಆದ್ದರಿಂದ ಈ ಸಲಹೆಗಳನ್ನು ಪಾಲಿಸಿ ಸೋಮವಾರವನ್ನು ನಿಮ್ಮ ಇಷ್ಟದ ದಿನವಾಗಿ ಮಾಡಿಕೊಳ್ಳಿ. ಇದರಿಂದ ಮುಂದಿನ ದಿನಗಳಲ್ಲೂ ಸಹ ಕೆಲಸದ ಒತ್ತಡ ಕಡಿಮೆಯಾಗಿ ನೀವು ಪ್ರಶಾಂತರಾಗಿ ಇರುವಂತೆ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
