Latest Updates
-
ಯುಗಾದಿ ದಿನ ಈ 5 ಕೆಲಸ ಮಾಡಲೇಬೇಕು! ಪಚಡಿ ತಿನ್ನುವಾಗ ಈ ಶ್ಲೋಕ ಹೇಳಿ.. ಧರ್ಮಸಿಂಧು ರಹಸ್ಯ ಇಲ್ಲಿದೆ -
Ugadi Special Recipes: ನಿಮಿಷಗಳಲ್ಲಿ 3 ಸೂಪರ್ ರೆಸಿಪಿಗಳು! ಅಡುಗೆ ಬಾರದವರಿಗೂ ಇದು ಸುಲಭ -
ಹುಷಾರ್.. ಚೈತ್ರ ನವರಾತ್ರಿ ಬಳಿಕ ಈ ರಾಶಿಯವರಿಗೆ ಸಾಲು ಸಾಲು ಕಷ್ಟ! ಯಾರಿಗೆ ಲಾಭ, ಯಾರಿಗೆ ನಷ್ಟ ತಿಳಿಯಿರಿ -
ಯುಗಾದಿಗೆ ಈ 4 ಖಾದ್ಯಗಳನ್ನು ಮಾಡಲೇಬೇಕು! ನಿಮ್ಮ ಹಬ್ಬ ಇನ್ನಷ್ಟು ಸ್ಪೆಷಲ್.. ಸಂಪೂರ್ಣ ಲಿಸ್ಟ್ ಇಲ್ಲಿದೆ -
ಯುಗಾದಿ ದಿನ.. ಪ್ರೇಮ ಜೀವನದಲ್ಲಿ ಯಾರಿಗೆ ಬೇವು? ಯಾರಿಗೆ ಬೆಲ್ಲ? -
March 19 Horoscope: ಯುಗಾದಿ ದಿನ ಯಾರಿಗೆ ಶುಭದಿನ? -
Ugadi Wishes 2026: ಯುಗಾದಿ 2026ರ ಶುಭಾಶಯಗಳು! ಸ್ನೇಹಿತರು, ಕುಟುಂಬದವರಿಗೆ ಕಳುಹಿಸಲು ಇಲ್ಲಿವೆ 50+ ಸಂದೇಶಗಳು -
ಹಬ್ಬಕ್ಕೆ ಮಾಡಿ ಗೋಧಿ ಪಾಯಸ: ಚೂರು ಉಳಿಯದಂತೆ ಖಾಲಿ ಮಾಡೋಡು ಖಚಿತ! -
ಈರುಳ್ಳಿ ಬೇಡ.. ಬೆಳ್ಳುಳ್ಳಿ ಬೇಡ..!! ಬ್ರಾಹ್ಮಣ ಶೈಲಿಯ ವೆಜ್ ಕುರ್ಮಾ ಮಾಡೋದು ಹೇಗೆ? ಇಲ್ಲಿದೆ ಸೀಕ್ರೆಟ್ -
ಯುಗಾದಿ ಹಬ್ಬದಲ್ಲಿ ಮಾಡಿ ಬದನೆಕಾಯಿ ಗೊಜ್ಜು! ಅದ್ಭುತ ರುಚಿ ರೆಸಿಪಿ
ಜೀರ್ಣಕ್ರಿಯೆ ಸಮಸ್ಯೆಗೆ ಈ ಚೂರ್ಣ ಸೇವಿಸಿ

ಚೂರ್ಣಕ್ಕೆ ಏನೇನು ಬೇಕು?
* 1 ಚಮಚ ಓಂ ಕಾಳು ಅಥವಾ ಅಜ್ವಾನ
* 1 ಚಮಚ ಜೀರಿಗೆ
* 1 ಚಮಚ ಸೋಂಪು
* 2 ಚಮಚ ಸಬಸಿಗೆ ಸೊಪ್ಪಿನ ಬೀಜ
* 1-2 ಚಮಚ ಮೆಂತ್ಯೆ ಕಾಳು
* 1 ಚಮಚ ಕಲ್ಲುಪ್ಪು
* 1 ಚಮಚ ಇಂಗು
* ಸ್ವಲ್ಪ ಹುಣಸೆಹಣ್ಣು
* ಸ್ವಲ್ಪ ಬೆಲ್ಲ
ಚೂರ್ಣ ತಯಾರಿಸುವ ವಿಧಾನ: ಬಾಣಲೆಯಲ್ಲಿ ಮೇಲೆ ತಿಳಿಸಿದ ಎಲ್ಲ ಪದಾರ್ಥಗಳನ್ನು ಬೆಚ್ಚಗೆ ಹುರಿದುಕೊಳ್ಳಬೇಕು. ನಂತರ ಅದಕ್ಕೆ ಹುಣಸೆಹಣ್ಣು, ಬೆಲ್ಲ ಮತ್ತು ಉಪ್ಪನ್ನು ಸೇರಿಸಿ ಮಿಕ್ಸಿಯಲ್ಲಿ ನೀರು ಹಾಕದಂತೆ ಪುಡಿಮಾಡಿಕೊಳ್ಳಬೇಕು. ಇದನ್ನು ಸಣ್ಣ ಸಣ್ಣ ಉಂಡೆಗಳಂತೆ ಮಾಡಿ ಊಟವಾದ ನಂತರ ಸೇವಿಸಬಹುದು. ಅಥವಾ ಮಜ್ಜಿಗೆ, ನೀರಿನೊಂದಿಗೂ ಬೆರೆಸಿ ಕುಡಿಯಬಹುದು. ಈ ಚೂರ್ಣ ನಿಮ್ಮ ಬಳಿ ಉದರ ಸಂಬಂಧಿ ತೊಂದರೆಗಳು ಸುಳಿಯದಂತೆ ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











