Just In
- 2 min ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 12 min ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 1 hr ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 5 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸಿರು ಸೊಪ್ಪಿನಿಂದ ಮುಪ್ಪಿನ ಸಮಸ್ಯೆ ದೂರವಿರಿಸಿ
ಹಚ್ಚ ಹಸಿರಿನ ಸೊಪ್ಪು: ಹಸಿರು ತರಕಾರಿ, ಸೊಪ್ಪಿನ ಉಪಯೋಗಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಇದರಲ್ಲಿ ಇನ್ನೂ ಅಗತ್ಯ ಅಂಶಗಳಿವೆ. ಹಸಿರು ಸೊಪ್ಪಿನ ಸೇವನೆ ಕಣ್ಣುಗಳನ್ನು ದೀರ್ಘಕಾಲ ಸ್ವಾಸ್ಥ್ಯವಾಗಿಡುತ್ತದೆ. ಅಷ್ಟೇ ಅಲ್ಲ, ಜ್ಞಾಪಕ ಶಕ್ತಿ ಹೆಚ್ಚಿಸುವ ಮೂಲಕ ಮರೆಗುಳಿತನ ಬರುವುದನ್ನು ತಡೆಯುತ್ತದೆ. ಇದರಲ್ಲಿನ ಕ್ಯಾಲ್ಸಿಯಂ ವಯಸ್ಸಿಗೆ ಸಂಬಂಧಿಸಿದ ಮೂಳೆ ಸಮಸ್ಯೆಯನ್ನು ದೂರವಿರಿಸುತ್ತದೆ.
ಬೆಳ್ಳುಳ್ಳಿ: ಬೆಳ್ಳುಳ್ಳಿ ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧಿ. ಚರ್ಮ, ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯುವಲ್ಲಿ ಇದು ಸಹಕಾರಿ. ಇದರ ಸಲ್ಫ್ಯೂರಿಕ್ ಅಂಶ ಒತ್ತಡವನ್ನೂ ಕಡಿಮೆಮಾಡಿ, ಹೃದಯದ ಸ್ವಾಸ್ಥ್ಯಕ್ಕೆ ಎಡೆಮಾಡಿಕೊಡುತ್ತದೆ.
ದವಸ ಧಾನ್ಯ: ಎಲ್ಲಾ ದವಸ ಧಾನ್ಯಗಳಲ್ಲೂ ಒಂದೊಂದು ವಿಶೇಷತೆಯಿದೆ. ಆದ್ದರಿಂದ ಲಭ್ಯವಿರುವ ಧಾನ್ಯಗಳನ್ನು ನಿತ್ಯ ಒಂದಲ್ಲಾ ಒಂದು ರೂಪದಲ್ಲಿ ಬಳಸಿಕೊಳ್ಳಬಹುದು. ಇದರಲ್ಲಿ ತುಂಬಿರುವ ನಾರಿನಂಶ, ವಿಟಮಿನ್ಸ್, ಮಿನರಲ್ಸ್, ವಯಸ್ಸಾದಂತೆ ಕಾಡುವ ಅನೇಕ ರೋಗಗಳನ್ನು ತಡೆಗಟ್ಟುತ್ತದೆ. ಕ್ಯಾನ್ಸರ್ ತಡೆದು, ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣಕ್ಕೆ ತರುತ್ತದೆ.