Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಸಕಲ ರೋಗ ಪರಿಹಾರಿ ತಾಜಾ ತರಕಾರಿ

ಆದರೆ ಈ ಕೆಳಗಿನಂತೆ ಮಾಡುವುದರಿಂದ ಆದಷ್ಟು ರಾಸಾಯನಿಕವಿರುವ ತರಕಾರಿಗಳಿಂದ ದೂರವಿರಬಹುದಾಗಿದೆ.
1. ತರಕಾರಿಗಳು ಭಾರತೀಯ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿದ್ದರೂ ಸಹ ತರಕಾರಿಗಳನ್ನು ಕೊಳ್ಳುವಾಗ ಅದರ ಬಣ್ಣ ಮತ್ತು ವಾಸನೆಯನ್ನು ಗ್ರಹಿಸುವುದು ಒಳ್ಳೆಯದು. ಏಕೆಂದರೆ ತರಕಾರಿಯ ಮೇಲೆ ರಾಸಾಯನಿಕಗಳನ್ನು ಸಿಂಪಡಿಸದಿದ್ದರೂ ಅದನ್ನು ಬೆಳೆದ ಮಣ್ಣು ಕೂಡ ಸಾವಯವಾಗಿರ ಬೇಕಾಗುತ್ತದೆ.
2. ತರಕಾರಿಯಲ್ಲಿರುವ ರಾಸಾಯನಿಕಗಳನ್ನು ಹೋಗಲಾಡಿಸಲು ಅವುಗಳನ್ನು ಕತ್ತರಿಸಿ, ಬೇಯಿಸಬೇಕು. ತರಕಾರಿಯ ಚಿಪ್ಪೆ ತೆಗೆಯುವುದು ಮತ್ತಷ್ಟು ಒಳ್ಳೆಯದು, ಆದರೆ ಅಧಿಕ ಕೆತ್ತಿದರೆ ಅದರಲ್ಲಿರುವ ಪೋಷಕಾಂಶಗಳು ಹೋಗಬಹುದು.
3. ಆದಷ್ಟು ಸಾವಯವ ಪದ್ಧತಿಯಲ್ಲಿ ಬೆಳೆಯುವ ತರಕಾರಿಗಳ ಸೇವನೆ ಒಳ್ಳೆಯದು.
4. ತರಕಾರಿಗಳನ್ನು ತೊಳಯಲು ಒಂದು ಪಾತ್ರಯಲ್ಲಿ ನೀರು ಹಾಕಿ ಅದಕ್ಕೆ ಸ್ವಲ್ಪ ವಿನಿಗರ್ ಹಾಕಿ ತೊಳೆದರೆ ರಾಸಾಯನಿಕಗಳು, ವಿಷ ಎಲ್ಲವೂ ಆ ನೀರಿನಲ್ಲಿ ಹೋಗುವುದು, ನಂತರ ಮತ್ತೊಮ್ಮೆ ಶುದ್ಧ ನೀರಿನಲ್ಲಿ ತೊಳೆಯಬೇಕು.
ಕುದಿಸಿದ ನೀರಿನಲ್ಲಿ ಕತ್ತರಿಸಿದ ತರಕಾರಿಗಳನ್ನು ತೊಳೆಯುವುದರಿಂದ ಅದರಲ್ಲಿರುವ ಪ್ರೋಟಿನ್ ಗಳು ಸಹ ಹೋಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications