ಕೊತ್ತಂಬರಿ ಏಕೆ ನಿಮ್ಮ ಆಹಾರದಲ್ಲಿರಬೇಕು?

Coriander Health Benefits
ಕೊತ್ತಂಬರಿ ಒಂದಲ್ಲಾ ಒಂದು ರೀತಿಯಲ್ಲಿ ದಿನನಿತ್ಯ ನಮ್ಮ ಆಹಾರದಲ್ಲಿ ಬಳಸುತ್ತಿರುತ್ತೇವೆ. ಆದರೆ ಅದರಲ್ಲಿರುವ ಆರೋಗ್ಯದ ಅಂಶದ ಬಗ್ಗೆ ಹಲವರಿಗೆ ಅರಿವಿರುವುದಿಲ್ಲ.

ಆಯುರ್ವೇದದಲ್ಲಿ ಧನ್ಯಕಾ ಎಂದು ಕರೆಯಲ್ಪಡುವ, ಧನಿಯಾ ಬೀಜದಿಂದ ಚಿಗುರುವ ಕೊತ್ತಂಬರಿ ಗಿಡದಿಂದ ಆರೋಗ್ಯಕ್ಕೆ ಅನನ್ಯ ಉಪಯೋಗವಿದೆ. ಧನಿಯಾ ಮತ್ತು ಕೊತ್ತಂಬರಿ ಎಲೆ, ಎರಡೂ ಕೂಡ ದೇಹಕ್ಕೆ ಹೆಚ್ಚು ಅವಶ್ಯಕ.

ಕೊತ್ತಂಬರಿ ಏಕೆ ಸೇವಿಸಬೇಕು?
* ಉರಿ ನಿವಾರಕ ಮತ್ತು ನೋವು ನಿವಾರಕವಾಗಿದೆ
* ಅಜೀರ್ಣ ನೀಗಿಸುತ್ತೆ
* ಕರುಳಿನಲ್ಲಿ ಬೇನೆ ಇದ್ದರೆ ಕೊತ್ತಂಬರಿ ಸೇವಿಸಬೇಕು.
* ಜ್ವರಕ್ಕೆ ಉಪಕಾರಿ
* ಶ್ವಾಸಕೋಶದ ಸೋಂಕು ಮತ್ತು ಅಲರ್ಜಿ ನೀಗಿಸುತ್ತದೆ.
* ಕೆಲವೊಮ್ಮೆ ದೇಹದಲ್ಲಿ ಖನಿಜಾಂಶ ಹೆಚ್ಚಾದರೂ ತೊಂದರೆ ತಪ್ಪಿದ್ದಲ್ಲ. ಆದ್ದರಿಂದ ಅಂತಹ ಸಮಯದಲ್ಲಿ ಕೊತ್ತಂಬರಿ ಸೊಪ್ಪಿನಿಂದ ದೇಹದಲ್ಲಿರುವ ಅತ್ಯಧಿಕ ಖನಿಜಾಂಶವನ್ನು ತೊಲಗಿಸಲು ಉಪಯೋಗಿಸಲಾಗುತ್ತದೆ.

ಆಯುರ್ವೇದದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ಅಶ್ವಗಂಧದ ಬಗ್ಗೆ ಮುಂದೆ ತಿಳಿಯಿರಿ.

Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.

English summary

Coriander as Ayurvedic Plant | Coriander Health Benefits | ಕೊತ್ತಂಬರಿ ಆಯುರ್ವೇದಿಕ್ ಸಸ್ಯ | ಕೊತ್ತಂಬರಿಯಲ್ಲಿರುವ ಆರೋಗ್ಯಕರ ಅಂಶ

Coriander, called in ayurveda as dhanyaka has several health benefits. This herb is used in Ayurveda to treat indigestion, irritable bowel syndrome, fevers etc. See below for the detail health benefits of coriander.
Story first published: Friday, October 21, 2011, 15:54 [IST]
X
Desktop Bottom Promotion