Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಕೊತ್ತಂಬರಿ ಏಕೆ ನಿಮ್ಮ ಆಹಾರದಲ್ಲಿರಬೇಕು?

ಆಯುರ್ವೇದದಲ್ಲಿ ಧನ್ಯಕಾ ಎಂದು ಕರೆಯಲ್ಪಡುವ, ಧನಿಯಾ ಬೀಜದಿಂದ ಚಿಗುರುವ ಕೊತ್ತಂಬರಿ ಗಿಡದಿಂದ ಆರೋಗ್ಯಕ್ಕೆ ಅನನ್ಯ ಉಪಯೋಗವಿದೆ. ಧನಿಯಾ ಮತ್ತು ಕೊತ್ತಂಬರಿ ಎಲೆ, ಎರಡೂ ಕೂಡ ದೇಹಕ್ಕೆ ಹೆಚ್ಚು ಅವಶ್ಯಕ.
ಕೊತ್ತಂಬರಿ ಏಕೆ ಸೇವಿಸಬೇಕು?
* ಉರಿ ನಿವಾರಕ ಮತ್ತು ನೋವು ನಿವಾರಕವಾಗಿದೆ
* ಅಜೀರ್ಣ ನೀಗಿಸುತ್ತೆ
* ಕರುಳಿನಲ್ಲಿ ಬೇನೆ ಇದ್ದರೆ ಕೊತ್ತಂಬರಿ ಸೇವಿಸಬೇಕು.
* ಜ್ವರಕ್ಕೆ ಉಪಕಾರಿ
* ಶ್ವಾಸಕೋಶದ ಸೋಂಕು ಮತ್ತು ಅಲರ್ಜಿ ನೀಗಿಸುತ್ತದೆ.
* ಕೆಲವೊಮ್ಮೆ ದೇಹದಲ್ಲಿ ಖನಿಜಾಂಶ ಹೆಚ್ಚಾದರೂ ತೊಂದರೆ ತಪ್ಪಿದ್ದಲ್ಲ. ಆದ್ದರಿಂದ ಅಂತಹ ಸಮಯದಲ್ಲಿ ಕೊತ್ತಂಬರಿ ಸೊಪ್ಪಿನಿಂದ ದೇಹದಲ್ಲಿರುವ ಅತ್ಯಧಿಕ ಖನಿಜಾಂಶವನ್ನು ತೊಲಗಿಸಲು ಉಪಯೋಗಿಸಲಾಗುತ್ತದೆ.
ಆಯುರ್ವೇದದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ಅಶ್ವಗಂಧದ ಬಗ್ಗೆ ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications