Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಕೊತ್ತಂಬರಿ ಏಕೆ ನಿಮ್ಮ ಆಹಾರದಲ್ಲಿರಬೇಕು?

ಆಯುರ್ವೇದದಲ್ಲಿ ಧನ್ಯಕಾ ಎಂದು ಕರೆಯಲ್ಪಡುವ, ಧನಿಯಾ ಬೀಜದಿಂದ ಚಿಗುರುವ ಕೊತ್ತಂಬರಿ ಗಿಡದಿಂದ ಆರೋಗ್ಯಕ್ಕೆ ಅನನ್ಯ ಉಪಯೋಗವಿದೆ. ಧನಿಯಾ ಮತ್ತು ಕೊತ್ತಂಬರಿ ಎಲೆ, ಎರಡೂ ಕೂಡ ದೇಹಕ್ಕೆ ಹೆಚ್ಚು ಅವಶ್ಯಕ.
ಕೊತ್ತಂಬರಿ ಏಕೆ ಸೇವಿಸಬೇಕು?
* ಉರಿ ನಿವಾರಕ ಮತ್ತು ನೋವು ನಿವಾರಕವಾಗಿದೆ
* ಅಜೀರ್ಣ ನೀಗಿಸುತ್ತೆ
* ಕರುಳಿನಲ್ಲಿ ಬೇನೆ ಇದ್ದರೆ ಕೊತ್ತಂಬರಿ ಸೇವಿಸಬೇಕು.
* ಜ್ವರಕ್ಕೆ ಉಪಕಾರಿ
* ಶ್ವಾಸಕೋಶದ ಸೋಂಕು ಮತ್ತು ಅಲರ್ಜಿ ನೀಗಿಸುತ್ತದೆ.
* ಕೆಲವೊಮ್ಮೆ ದೇಹದಲ್ಲಿ ಖನಿಜಾಂಶ ಹೆಚ್ಚಾದರೂ ತೊಂದರೆ ತಪ್ಪಿದ್ದಲ್ಲ. ಆದ್ದರಿಂದ ಅಂತಹ ಸಮಯದಲ್ಲಿ ಕೊತ್ತಂಬರಿ ಸೊಪ್ಪಿನಿಂದ ದೇಹದಲ್ಲಿರುವ ಅತ್ಯಧಿಕ ಖನಿಜಾಂಶವನ್ನು ತೊಲಗಿಸಲು ಉಪಯೋಗಿಸಲಾಗುತ್ತದೆ.
ಆಯುರ್ವೇದದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ಅಶ್ವಗಂಧದ ಬಗ್ಗೆ ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications