Latest Updates
-
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ!
ಕೊತ್ತಂಬರಿ ಏಕೆ ನಿಮ್ಮ ಆಹಾರದಲ್ಲಿರಬೇಕು?

ಆಯುರ್ವೇದದಲ್ಲಿ ಧನ್ಯಕಾ ಎಂದು ಕರೆಯಲ್ಪಡುವ, ಧನಿಯಾ ಬೀಜದಿಂದ ಚಿಗುರುವ ಕೊತ್ತಂಬರಿ ಗಿಡದಿಂದ ಆರೋಗ್ಯಕ್ಕೆ ಅನನ್ಯ ಉಪಯೋಗವಿದೆ. ಧನಿಯಾ ಮತ್ತು ಕೊತ್ತಂಬರಿ ಎಲೆ, ಎರಡೂ ಕೂಡ ದೇಹಕ್ಕೆ ಹೆಚ್ಚು ಅವಶ್ಯಕ.
ಕೊತ್ತಂಬರಿ ಏಕೆ ಸೇವಿಸಬೇಕು?
* ಉರಿ ನಿವಾರಕ ಮತ್ತು ನೋವು ನಿವಾರಕವಾಗಿದೆ
* ಅಜೀರ್ಣ ನೀಗಿಸುತ್ತೆ
* ಕರುಳಿನಲ್ಲಿ ಬೇನೆ ಇದ್ದರೆ ಕೊತ್ತಂಬರಿ ಸೇವಿಸಬೇಕು.
* ಜ್ವರಕ್ಕೆ ಉಪಕಾರಿ
* ಶ್ವಾಸಕೋಶದ ಸೋಂಕು ಮತ್ತು ಅಲರ್ಜಿ ನೀಗಿಸುತ್ತದೆ.
* ಕೆಲವೊಮ್ಮೆ ದೇಹದಲ್ಲಿ ಖನಿಜಾಂಶ ಹೆಚ್ಚಾದರೂ ತೊಂದರೆ ತಪ್ಪಿದ್ದಲ್ಲ. ಆದ್ದರಿಂದ ಅಂತಹ ಸಮಯದಲ್ಲಿ ಕೊತ್ತಂಬರಿ ಸೊಪ್ಪಿನಿಂದ ದೇಹದಲ್ಲಿರುವ ಅತ್ಯಧಿಕ ಖನಿಜಾಂಶವನ್ನು ತೊಲಗಿಸಲು ಉಪಯೋಗಿಸಲಾಗುತ್ತದೆ.
ಆಯುರ್ವೇದದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ಅಶ್ವಗಂಧದ ಬಗ್ಗೆ ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications