Latest Updates
-
ಹಬ್ಬದ ಫ್ಯಾಷನ್ ಟ್ರೆಂಡ್ಸ್: ಈ ಲುಕ್ ಟ್ರೈ ಮಾಡಿ ಮಿಂಚಿ -
ಬೆಳಗಿನ ವ್ಯಾಯಾಮ: ಬಿಸಿಲ ಧಗೆಯಿಂದ ಪಾರಾಗಲು ಹೀಗೆ ಮಾಡಿ -
ಬಿಸಿಲಿನ ತಾಪಕ್ಕೆ ದಾಂಪತ್ಯದಲ್ಲಿ ಜಗಳವೇ? ಈ ಟಿಪ್ಸ್ ಪಾಲಿಸಿ -
ದೆಹಲಿ ಬಿಸಿಲು: ಮನೆಯನ್ನು ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ತೂಕ ಇಳಿಸುವ ಔಷಧಿಗಳ ಬೆಲೆ ಇಳಿಕೆ: ಬೊಜ್ಜು ನಿವಾರಣೆಗೆ ಹೊಸ ಭರವಸೆ -
ಎಸ್ಪಿಎಫ್ ಸ್ಟಿಕ್: ಬಿಸಿಲ ಬೇಗೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್: ಅಯೋಧ್ಯೆಯಲ್ಲಿ ಯೋಗದ ಅದ್ಭುತ ಕೌಶಲ ಪ್ರದರ್ಶನ -
ಗುಜರಾತ್ ಲಿವ್-ಇನ್ ಜೋಡಿಗಳೇ, ಈ ಹೊಸ ನಿಯಮ ಮಿಸ್ ಮಾಡ್ಬೇಡಿ! -
ಹಬ್ಬದ ಅಲಂಕಾರ: ಕಡಿಮೆ ಖರ್ಚಿನಲ್ಲಿ ನಿಮ್ಮ ಮನೆ ಕಂಗೊಳಿಸಲಿ ಹೀಗೆ! -
ಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ಈ ಪಾನೀಯಗಳು ನಿಮ್ಮನ್ನು ಕಾಪಾಡುತ್ತವೆ
ತ್ರಿಫಲದಲ್ಲಿರುವ ಮಾಂತ್ರಿಕ ಗುಣ ಯಾವುದು?

ಈ ಮೂರರಲ್ಲೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಪಿತ್ತವನ್ನೂ ನಿಯಂತ್ರಿಸುವ ಶಕ್ತಿಯಿದೆ. ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರೆ ಇದು ನಿಮ್ಮ ಆಯ್ಕೆಯಾಗಿರಲಿ. ಕೂದಲಿನ ಬೆಳವಣಿಗೆಯಲ್ಲೂ ತ್ರಿಫಲ ಫಲಕಾರಿ.
ಮಲಬದ್ಧತೆ, ಅಲ್ಸರ್, ಕರುಳಿನ ತೊಂದರೆ ಇವುಗಳನ್ನು ಹೇಳ ಹೆಸರಿಲ್ಲದಂತೆ ನಿವಾರಿಸುವ ಮಾಂತ್ರಿಕ ಶಕ್ತಿ ಇದರಲ್ಲಿದೆ. ತಾರೆಕಾಯಿಯಲ್ಲಿ ಜೀರ್ಣಕ್ರಿಯೆ ತೊಂದರೆ, ಗಾಲ್ ಸ್ಟೋನ್, ಹೃದಯ ಮತ್ತು ಜಠರದ ತೊಂದರೆಯನ್ನು ಒಳಗಿನಿಂದಲೇ ಗುಣಪಡಿಸುವ ಶಕ್ತಿಯಿದೆ. ಇದು ಮಾತು ಮತ್ತು ದೃಷ್ಟಿಯನ್ನೂ ವೃದ್ಧಿಸುತ್ತದೆ.
ಬೆಟ್ಟದ ನಲ್ಲಿಕಾಯಿಯಿಂದ ದೇಹ ಚೈತನ್ಯದಿಂದಿರುವುದಲ್ಲದೆ, ಕೂದಲಿನ ಸಮಸ್ಯೆ, ಕಫದ ಸಮಸ್ಯೆಯೂ ಕಡಿಮೆಯಾಗುತ್ತದೆ. ಹರಳೇಕಾಯಿ ಹೃದಯ, ಮೆದುಳನ್ನು ಹೆಚ್ಚು ಕಾಲ ಬಾಳಿಕೆ ಬರಿಸುವಂತಹ ಔಷಧೀಯ ಗಿಡವಾಗಿದೆ. ವಾತಕ್ಕೆ ಸಂಬಂಧಿಸಿದ ರೋಗವನ್ನು ತಕ್ಷಣವೇ ನಿಯಂತ್ರಣಕ್ಕೆ ತರುತ್ತದೆ. ಆದರೆ ಕೆಲವು ಕಾಲಾವಧಿಗೆ ಮಾತ್ರ ಅದನ್ನು ಉಪಯೋಗಿಸಲಾಗುತ್ತದೆ.
ಬೋಸ್ ವೆಲ್ಲಿಯಾ ಎಂದು ಕರೆಯಲ್ಪಡುವ ಮಡ್ಡಿ ಮರದ ಅಂಶವನ್ನು ಆಯುರ್ವೇದದಲ್ಲಿ ಹೇಗೆ ಬಳಸಿಕೊಳ್ಳಲಾಗುತ್ತದೆ ಎಂದು ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











