Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ತ್ರಿಫಲದಲ್ಲಿರುವ ಮಾಂತ್ರಿಕ ಗುಣ ಯಾವುದು?

ಈ ಮೂರರಲ್ಲೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಪಿತ್ತವನ್ನೂ ನಿಯಂತ್ರಿಸುವ ಶಕ್ತಿಯಿದೆ. ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರೆ ಇದು ನಿಮ್ಮ ಆಯ್ಕೆಯಾಗಿರಲಿ. ಕೂದಲಿನ ಬೆಳವಣಿಗೆಯಲ್ಲೂ ತ್ರಿಫಲ ಫಲಕಾರಿ.
ಮಲಬದ್ಧತೆ, ಅಲ್ಸರ್, ಕರುಳಿನ ತೊಂದರೆ ಇವುಗಳನ್ನು ಹೇಳ ಹೆಸರಿಲ್ಲದಂತೆ ನಿವಾರಿಸುವ ಮಾಂತ್ರಿಕ ಶಕ್ತಿ ಇದರಲ್ಲಿದೆ. ತಾರೆಕಾಯಿಯಲ್ಲಿ ಜೀರ್ಣಕ್ರಿಯೆ ತೊಂದರೆ, ಗಾಲ್ ಸ್ಟೋನ್, ಹೃದಯ ಮತ್ತು ಜಠರದ ತೊಂದರೆಯನ್ನು ಒಳಗಿನಿಂದಲೇ ಗುಣಪಡಿಸುವ ಶಕ್ತಿಯಿದೆ. ಇದು ಮಾತು ಮತ್ತು ದೃಷ್ಟಿಯನ್ನೂ ವೃದ್ಧಿಸುತ್ತದೆ.
ಬೆಟ್ಟದ ನಲ್ಲಿಕಾಯಿಯಿಂದ ದೇಹ ಚೈತನ್ಯದಿಂದಿರುವುದಲ್ಲದೆ, ಕೂದಲಿನ ಸಮಸ್ಯೆ, ಕಫದ ಸಮಸ್ಯೆಯೂ ಕಡಿಮೆಯಾಗುತ್ತದೆ. ಹರಳೇಕಾಯಿ ಹೃದಯ, ಮೆದುಳನ್ನು ಹೆಚ್ಚು ಕಾಲ ಬಾಳಿಕೆ ಬರಿಸುವಂತಹ ಔಷಧೀಯ ಗಿಡವಾಗಿದೆ. ವಾತಕ್ಕೆ ಸಂಬಂಧಿಸಿದ ರೋಗವನ್ನು ತಕ್ಷಣವೇ ನಿಯಂತ್ರಣಕ್ಕೆ ತರುತ್ತದೆ. ಆದರೆ ಕೆಲವು ಕಾಲಾವಧಿಗೆ ಮಾತ್ರ ಅದನ್ನು ಉಪಯೋಗಿಸಲಾಗುತ್ತದೆ.
ಬೋಸ್ ವೆಲ್ಲಿಯಾ ಎಂದು ಕರೆಯಲ್ಪಡುವ ಮಡ್ಡಿ ಮರದ ಅಂಶವನ್ನು ಆಯುರ್ವೇದದಲ್ಲಿ ಹೇಗೆ ಬಳಸಿಕೊಳ್ಳಲಾಗುತ್ತದೆ ಎಂದು ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications