Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ತ್ರಿಫಲದಲ್ಲಿರುವ ಮಾಂತ್ರಿಕ ಗುಣ ಯಾವುದು?

ಈ ಮೂರರಲ್ಲೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಪಿತ್ತವನ್ನೂ ನಿಯಂತ್ರಿಸುವ ಶಕ್ತಿಯಿದೆ. ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರೆ ಇದು ನಿಮ್ಮ ಆಯ್ಕೆಯಾಗಿರಲಿ. ಕೂದಲಿನ ಬೆಳವಣಿಗೆಯಲ್ಲೂ ತ್ರಿಫಲ ಫಲಕಾರಿ.
ಮಲಬದ್ಧತೆ, ಅಲ್ಸರ್, ಕರುಳಿನ ತೊಂದರೆ ಇವುಗಳನ್ನು ಹೇಳ ಹೆಸರಿಲ್ಲದಂತೆ ನಿವಾರಿಸುವ ಮಾಂತ್ರಿಕ ಶಕ್ತಿ ಇದರಲ್ಲಿದೆ. ತಾರೆಕಾಯಿಯಲ್ಲಿ ಜೀರ್ಣಕ್ರಿಯೆ ತೊಂದರೆ, ಗಾಲ್ ಸ್ಟೋನ್, ಹೃದಯ ಮತ್ತು ಜಠರದ ತೊಂದರೆಯನ್ನು ಒಳಗಿನಿಂದಲೇ ಗುಣಪಡಿಸುವ ಶಕ್ತಿಯಿದೆ. ಇದು ಮಾತು ಮತ್ತು ದೃಷ್ಟಿಯನ್ನೂ ವೃದ್ಧಿಸುತ್ತದೆ.
ಬೆಟ್ಟದ ನಲ್ಲಿಕಾಯಿಯಿಂದ ದೇಹ ಚೈತನ್ಯದಿಂದಿರುವುದಲ್ಲದೆ, ಕೂದಲಿನ ಸಮಸ್ಯೆ, ಕಫದ ಸಮಸ್ಯೆಯೂ ಕಡಿಮೆಯಾಗುತ್ತದೆ. ಹರಳೇಕಾಯಿ ಹೃದಯ, ಮೆದುಳನ್ನು ಹೆಚ್ಚು ಕಾಲ ಬಾಳಿಕೆ ಬರಿಸುವಂತಹ ಔಷಧೀಯ ಗಿಡವಾಗಿದೆ. ವಾತಕ್ಕೆ ಸಂಬಂಧಿಸಿದ ರೋಗವನ್ನು ತಕ್ಷಣವೇ ನಿಯಂತ್ರಣಕ್ಕೆ ತರುತ್ತದೆ. ಆದರೆ ಕೆಲವು ಕಾಲಾವಧಿಗೆ ಮಾತ್ರ ಅದನ್ನು ಉಪಯೋಗಿಸಲಾಗುತ್ತದೆ.
ಬೋಸ್ ವೆಲ್ಲಿಯಾ ಎಂದು ಕರೆಯಲ್ಪಡುವ ಮಡ್ಡಿ ಮರದ ಅಂಶವನ್ನು ಆಯುರ್ವೇದದಲ್ಲಿ ಹೇಗೆ ಬಳಸಿಕೊಳ್ಳಲಾಗುತ್ತದೆ ಎಂದು ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications