Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಪಟಾಕಿಯಿಂದ ಸುಟ್ಟ ಗಾಯವಾದರೆ ತಕ್ಷಣ ಹೀಗೆ ಮಾಡಿ

ಸುಟ್ಟ ಗಾಯಗಳಾದ ತಕ್ಷಣ ಏನು ಮಾಡಬಹುದು?
1. ಸುಟ್ಟುಕೊಂಡ ತಕ್ಷಣ ಯಾವುದಾದರೂ ಕೋಲ್ಡ್ ಕ್ರೀಂ ಅನ್ನು ತಕ್ಷಣವೇ ಹಚ್ಚಬೇಕು. ಇದು ಉರಿಯನ್ನು ತಕ್ಷಣವೇ ಕಡಿಮೆಗೊಳಿಸಿ ಗಾಯದ ಪ್ರಮಾಣವನ್ನು ಕಡಿಮೆಗೊಳಿಸುತ್ತದೆ. ನೋವನ್ನು ತಡೆಯುತ್ತದೆ.
2. ಗಾಯವಾದ ತಕ್ಷಣ ಆಲಿವ್ ಎಣ್ಣೆ ಅಥವಾ ಕೊಬ್ಬರಿ ಎಣ್ಣೆ ಅಥವಾ ವಿಟಮಿನ್ ಇ ಇರುವ ಎಣ್ಣೆಯನ್ನು ಮೃದುವಾಗಿ ಹಚ್ಚಿಕೊಂಡರೆ ಉರಿ ಕಡಿಮೆಯಾಗುವುದರೊಂದಿಗೆ ಬೊಬ್ಬೆ ಏಳುವುದು ತಪ್ಪುತ್ತದೆ.
3. ಸುಟ್ಟ ಗಾಯಗಳಾದ ಪಕ್ಷದಲ್ಲಿ ಈರುಳ್ಳಿಯನ್ನು ಸಿಪ್ಪೆ ಬಿಡಿಸಿ ಎರಡು ಪದರದ ತನಕ ಕತ್ತರಿಸಿ ಸುಟ್ಟ ಗಾಯದ ಮೇಲೆ ಇಟ್ಟುಕೊಂಡರೆ ಉರಿ ಕ್ಷೀಣವಾಗುತ್ತದೆ.
4. ಗಾಯದ ಮೇಲೆ ಲೋಳೆ ಸರ (ಅಲೊವೆರಾ) ವನ್ನು ಹಚ್ಚಿಕೊಂಡರೂ ನೋವು ಕಡಿಮೆಯಾಗುತ್ತದೆ.
5. ಸುಟ್ಟ ಗಾಯದ ಮೇಲೆ ಮೊಸರನ್ನು ಹಚ್ಚಿಕೊಂಡು ಒಣಗಿದ ನಂತರ ತಣ್ಣಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು. ಟವಲ್ ನಲ್ಲಿ ಒರೆಸಿಕೊಂಡು ಮತ್ತೆ ಮೊಸರನ್ನು ಹಾಕಬೇಕು. ಒಂದೆರಡು ಬಾರಿ ಮಾಡಿಕೊಂಡರೆ ಉರಿಯೂ ಕಡಿಮೆಗೊಳ್ಳುತ್ತದೆ. ಇದು ದೊಡ್ಡ ಸಮಸ್ಯೆಯಾಗುವುದನ್ನು ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications