Latest Updates
-
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ!
ಶ್ಯೀ.. ಅಕ್ಷೀ..! ಶೀತ ಶಮನಕ್ಕೆ ಇಲ್ಲಿದೆ ರಾಮಬಾಣ

1. ಹಾಲಿಗೆ ಸ್ವಲ್ಪ ಅರಿಶಿಣ ಮತ್ತು ಬೆಳ್ಳುಳ್ಳಿಯನ್ನು ಹಾಕಿ ಕುದಿಸಿ ಕುಡಿಯುವುದರಿಂದ ಗಂಟಲಿನಲ್ಲಿ ಕೆರತ, ಕೆಮ್ಮು ಶಮನಗೊಳ್ಳುವುದು.
2. ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸು ಹಾಕಿ ಬೆಳಗ್ಗೆ ಕುಡಿಯಬೇಕು, ರಾತ್ರಿ ಇದನ್ನು ಕುಡಿದ ನಂತರ ಏನೂ ತಿನ್ನ ಬಾರದು, ಆದ್ದರಿಂದ ಮಲುಗುವ ಹೊತ್ತಿನಲ್ಲಿ ಕುಡಿದರೆ ಒಳ್ಳೆಯದು.
3.ತುಳಸಿ ಎಲೆಯನ್ನು ಸುಮ್ಮನೆ ಅಗೆಯುವುದು ಅಥವಾ ಕುಡಿಯುವ ನೀರಿಗೆ ಅದನ್ನು ಹಾಕಿ ಕುದಿಸಿದ ನೀರನ್ನು ಕುಡಿಯುವುದು ಸಹ ಒಳ್ಳೆಯದು.
4. ಕೆಮ್ಮಿಗೆ ಶುಂಠಿ ಕಷಾಯ ಮಾಡಿ ಕುಡಿಯಬಹುದಾಗಿದೆ.
5. ಶುಂಠಿ ರಸವನ್ನು ಜೀನಿನೊಂದಿಗೆ ಬೆರೆಸಿ ಕುಡಿಯುವುದರಿಮದ ಸಹ ಕೆಮ್ಮು, ನೆಗಡಿ ಕಡಿಮೆಯಾಗುವುದು.
6. ಶುಂಠಿ ಕಾಫಿ ಮಾಡಿ ಕುಡಿಯುವುದು ಚಳಿಗಾಲದಲ್ಲಿ ಬಹಳ ಒಳ್ಳೆಯದು.
7. ಒಳ್ಳೆ ಮೆಣಸಿನ ರಸ ಮಾಡಿ ಅನ್ನದ ಜೊತೆ ತಿಂದರೆ ಇದು ದೇಹವನ್ನು ಬೆಚ್ಚಗಿಡುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications