Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಶ್ಯೀ.. ಅಕ್ಷೀ..! ಶೀತ ಶಮನಕ್ಕೆ ಇಲ್ಲಿದೆ ರಾಮಬಾಣ

1. ಹಾಲಿಗೆ ಸ್ವಲ್ಪ ಅರಿಶಿಣ ಮತ್ತು ಬೆಳ್ಳುಳ್ಳಿಯನ್ನು ಹಾಕಿ ಕುದಿಸಿ ಕುಡಿಯುವುದರಿಂದ ಗಂಟಲಿನಲ್ಲಿ ಕೆರತ, ಕೆಮ್ಮು ಶಮನಗೊಳ್ಳುವುದು.
2. ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸು ಹಾಕಿ ಬೆಳಗ್ಗೆ ಕುಡಿಯಬೇಕು, ರಾತ್ರಿ ಇದನ್ನು ಕುಡಿದ ನಂತರ ಏನೂ ತಿನ್ನ ಬಾರದು, ಆದ್ದರಿಂದ ಮಲುಗುವ ಹೊತ್ತಿನಲ್ಲಿ ಕುಡಿದರೆ ಒಳ್ಳೆಯದು.
3.ತುಳಸಿ ಎಲೆಯನ್ನು ಸುಮ್ಮನೆ ಅಗೆಯುವುದು ಅಥವಾ ಕುಡಿಯುವ ನೀರಿಗೆ ಅದನ್ನು ಹಾಕಿ ಕುದಿಸಿದ ನೀರನ್ನು ಕುಡಿಯುವುದು ಸಹ ಒಳ್ಳೆಯದು.
4. ಕೆಮ್ಮಿಗೆ ಶುಂಠಿ ಕಷಾಯ ಮಾಡಿ ಕುಡಿಯಬಹುದಾಗಿದೆ.
5. ಶುಂಠಿ ರಸವನ್ನು ಜೀನಿನೊಂದಿಗೆ ಬೆರೆಸಿ ಕುಡಿಯುವುದರಿಮದ ಸಹ ಕೆಮ್ಮು, ನೆಗಡಿ ಕಡಿಮೆಯಾಗುವುದು.
6. ಶುಂಠಿ ಕಾಫಿ ಮಾಡಿ ಕುಡಿಯುವುದು ಚಳಿಗಾಲದಲ್ಲಿ ಬಹಳ ಒಳ್ಳೆಯದು.
7. ಒಳ್ಳೆ ಮೆಣಸಿನ ರಸ ಮಾಡಿ ಅನ್ನದ ಜೊತೆ ತಿಂದರೆ ಇದು ದೇಹವನ್ನು ಬೆಚ್ಚಗಿಡುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications