Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಕುಡಿತದ ನಿಶೆ ಬೇಗ ಇಳಿಸಿಕೊಳ್ಳಬೇಕಾ?

ಆದ್ರೆ ಕುಡಿತದ ಮತ್ತನ್ನು ಬೇಗ ಇಳಿಸಿಕೊಳ್ಳಬೇಕೆಂದರೆ ಚೆನ್ನಾಗಿ ನೀರು ಕುಡಿಯಿರಿ, ಜೊತೆಗೆ ಬೇಗ ಮಲಗಿ ಬಿಡಿ ಎನ್ನುತ್ತಾರೆ ಸಂಶೋಧಕರು. ದೇಹಕ್ಕೆ ಆಲ್ಕೊಹಾಲ್ ವಿಷಕಾರಿ. ಇದು ಲಿವರ್ ನಲ್ಲಿ ಸೇರಿಕೊಂಡು ಇನ್ನೂ ಹೆಚ್ಚು ವಿಷಕಾರಿಯಾದ ಅಸೆಟಲ್ ಡಿಹೈಡ್ ಅಂಶವನ್ನು ಉಂಟುಮಾಡುತ್ತದೆ.
ಕುಡಿದ ಅಮಲನ್ನು ಹೋಗಿಸುವ ಅನೇಕ ಸಲಹೆಗಳು ಇದೆ. ಆದರೆ ಇವ್ಯಾವು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವುದಿಲ್ಲ ಎಂದು ಕೊಲಂಬಿಯಾ ವಿಶ್ವವಿದ್ಯಾಲಯದ ಮೆಡಿಕಲ್ ಸೆಂಟರ್ ನ ಪೌಲ್ ಸೀಸರ್ ತಿಳಿಸಿದ್ದಾರೆ.
ನಿಮ್ಮ ಕುಡಿತದಿಂದ ಆಲ್ಕೊಹಾಲ್ ಕರಗಿಸುವ ದೇಹದ ಸಾಮರ್ಥ್ಯ ಕುಗ್ಗಿ ರಕ್ತದಲ್ಲಿ ಆಲ್ಕೊಹಾಲ್ ಅಂಶ ಸೇರಿಕೊಂಡು ಹಲವು ಅಡ್ಡಪರಿಣಾಮಗಳು ಉಂಟಾಗುತ್ತದೆ. ಕೊನೆಗೆ ಇದೇ ದೊಡ್ಡ ಸಮಸ್ಯೆಯಾಗಿ ಪರಿವರ್ತನೆಯಾಗುತ್ತದೆ.
ಆಲ್ಕೊಹಾಲ್ ಸೇವಿಸಿದ ಸಮಯದಲ್ಲಿ ಮೊದಲೇ ದೈಹಿಕ ಶಕ್ತಿ ಕುಗ್ಗುವುದರ ಜೊತೆ ನೀರೂ ಇಲ್ಲದಿದ್ದರೆ ಹೊಟ್ಟೆ ಇನ್ನಷ್ಟು ಕೆಟ್ಟು ತಲೆನೋವನ್ನೂ ತರುತ್ತದೆ. ಇದರಿಂದ ಮೆದುಳಿನ ಕಣಗಳು ಕುಗ್ಗಿ ದೇಹದ ಅಂಗಗಳೂ ನೀರಿನಂಶದ ಕೊರತೆಯಿಂದ ಸುಸ್ತಾಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಹೆಚ್ಚು ನೀರು ಸೇವನೆ ಮಾಡಿದರೆ ಅಮಲನ್ನು ಬೇಗ ನೀಗಿಸಿಕೊಳ್ಳಬಹುದು ಎಂದಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











