Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಒಸಡಿನಲ್ಲಿ ರಕ್ತಸ್ರಾವ: ಇಲ್ಲಿದೆ ಸುಲಭ ಮನೆಮದ್ದು

* ಶ್ರೀಗಂಧವನ್ನು ತೇಯ್ದು ಅದನ್ನು ಬಾಯಿಯಲ್ಲಿ ಇಟ್ಟುಕೊಂಡರೆ ಹಲ್ಲಿನ ಒಸಡಿನಲ್ಲಿ ಬರುವ ಕೀವು ಹಾಗೂ ರಕ್ತ ನಿಲ್ಲುತ್ತದೆ.
* ಒಸಡಿನಲ್ಲಿ ರಕ್ತಸ್ರಾವವಿದ್ದರೆ ಜಾಜಿಮಲ್ಲಿಗೆಯ ಎಲೆಯನ್ನು ಪ್ರತಿದಿನ ತಿನ್ನಬೇಕು.
* ರಾತ್ರಿ ನಿದ್ದೆ ಮಾಡುವ ಮುನ್ನ ಲೋಳಿಸರ ರಸವನ್ನು ವಸಡಿಗೆ ಹಚ್ಚಿಕೊಳ್ಳಿ. ರಾತ್ರಿಪೂರ್ತಿ ಹಾಗೆಯೇ ಇರಲಿ. ಮರುದಿನ ವಸಡಿನ ರಕ್ತಸ್ರಾವ ಕಡಿಮೆಯಾಗುತ್ತದೆ.
* ಇನ್ನೊಂದು ಪ್ರಮುಖ ಮನೆಮದ್ದು ಶುಂಠಿ. ಇದಕ್ಕೆ ರೋಗ ನಿರೋಧಕ ಮತ್ತು ಬ್ಯಾಕ್ಟಿರಿಯ ನಿವಾರಕ ಗುಣವಿದೆ. ಶುಂಠಿಯನ್ನು ತೇಯ್ದು ಒಸಡಿಗೆ ಹಚ್ಚಿಕೊಳ್ಳಿ.
* ತುಲಸಿ ಸರ್ವರೋಗ ನಿವಾರಕ. ತುಲಸಿ ಎಲೆಯನ್ನು ತೇಯ್ದು ಒಸಡಿಗೆ ರಾತ್ರಿ ನಿದ್ದೆಗೆ ಮುನ್ನ ಹಚ್ಚಿಕೊಳ್ಳಿ.
* ಬಿಸಿನೀರಿಗೆ ಒಂದು ಚಮಚ ಲಿಂಬೆರಸ ಮತ್ತು ಸ್ವಲ್ಪ ಉಪ್ಪು ಹಾಕಿ ಬಾಯಲ್ಲಿ ಮುಕ್ಕಳಿಸುತ್ತಿರಿ.
ಒಸಡಿನಲ್ಲಿ ಗಾಯ, ಕೀವು, ರಕ್ತಸ್ರಾವ ಇತ್ಯಾದಿಗಳು ಮೇಲೆ ತಿಳಿಸಿದ ಸುಲಭ ಮನೆಮದ್ದಿನಿಂದ ಗುಣವಾಗಬಹುದು. ಅದಕ್ಕಿಂತ ಉತ್ತಮ ಪರಿಹಾರವೆಂದರೆ ಉತ್ತಮ ದರ್ಜೆಯ ಪೇಸ್ಟ್ ನಿಂದ ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು.
;Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications