Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಒಸಡಿನಲ್ಲಿ ರಕ್ತಸ್ರಾವ: ಇಲ್ಲಿದೆ ಸುಲಭ ಮನೆಮದ್ದು

* ಶ್ರೀಗಂಧವನ್ನು ತೇಯ್ದು ಅದನ್ನು ಬಾಯಿಯಲ್ಲಿ ಇಟ್ಟುಕೊಂಡರೆ ಹಲ್ಲಿನ ಒಸಡಿನಲ್ಲಿ ಬರುವ ಕೀವು ಹಾಗೂ ರಕ್ತ ನಿಲ್ಲುತ್ತದೆ.
* ಒಸಡಿನಲ್ಲಿ ರಕ್ತಸ್ರಾವವಿದ್ದರೆ ಜಾಜಿಮಲ್ಲಿಗೆಯ ಎಲೆಯನ್ನು ಪ್ರತಿದಿನ ತಿನ್ನಬೇಕು.
* ರಾತ್ರಿ ನಿದ್ದೆ ಮಾಡುವ ಮುನ್ನ ಲೋಳಿಸರ ರಸವನ್ನು ವಸಡಿಗೆ ಹಚ್ಚಿಕೊಳ್ಳಿ. ರಾತ್ರಿಪೂರ್ತಿ ಹಾಗೆಯೇ ಇರಲಿ. ಮರುದಿನ ವಸಡಿನ ರಕ್ತಸ್ರಾವ ಕಡಿಮೆಯಾಗುತ್ತದೆ.
* ಇನ್ನೊಂದು ಪ್ರಮುಖ ಮನೆಮದ್ದು ಶುಂಠಿ. ಇದಕ್ಕೆ ರೋಗ ನಿರೋಧಕ ಮತ್ತು ಬ್ಯಾಕ್ಟಿರಿಯ ನಿವಾರಕ ಗುಣವಿದೆ. ಶುಂಠಿಯನ್ನು ತೇಯ್ದು ಒಸಡಿಗೆ ಹಚ್ಚಿಕೊಳ್ಳಿ.
* ತುಲಸಿ ಸರ್ವರೋಗ ನಿವಾರಕ. ತುಲಸಿ ಎಲೆಯನ್ನು ತೇಯ್ದು ಒಸಡಿಗೆ ರಾತ್ರಿ ನಿದ್ದೆಗೆ ಮುನ್ನ ಹಚ್ಚಿಕೊಳ್ಳಿ.
* ಬಿಸಿನೀರಿಗೆ ಒಂದು ಚಮಚ ಲಿಂಬೆರಸ ಮತ್ತು ಸ್ವಲ್ಪ ಉಪ್ಪು ಹಾಕಿ ಬಾಯಲ್ಲಿ ಮುಕ್ಕಳಿಸುತ್ತಿರಿ.
ಒಸಡಿನಲ್ಲಿ ಗಾಯ, ಕೀವು, ರಕ್ತಸ್ರಾವ ಇತ್ಯಾದಿಗಳು ಮೇಲೆ ತಿಳಿಸಿದ ಸುಲಭ ಮನೆಮದ್ದಿನಿಂದ ಗುಣವಾಗಬಹುದು. ಅದಕ್ಕಿಂತ ಉತ್ತಮ ಪರಿಹಾರವೆಂದರೆ ಉತ್ತಮ ದರ್ಜೆಯ ಪೇಸ್ಟ್ ನಿಂದ ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು.
;Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications









