Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು!
ನೆನಪಿನ ಶಕ್ತಿ ಹೆಚ್ಚಿಸಲು ನೆನಪಿನಿಂದ ತಿನ್ನಿರಿ ಈ ಆಹಾರ

1. ವಿಟಮಿನ್ 'ಬಿ' ಕಾಂಪ್ಲೆಕ್ಸ್ : ವಿಟಮಿನ್ 'ಬಿ' ಮೆದುಳಿನ ಸಾಮರ್ಥ್ಯ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿ. ಈ ವಿಟಮಿನ್ 'ಬಿ' ಹೆಚ್ಚಾಗಿ ಆಲೂಗೆಡ್ಡೆ, ಬೀನ್ಸ್, ಬ್ರೊಕೋಲಿ, ಪಾಲಾಕ್ ಸೊಪ್ಪು, ಅಣಬೆ, ಸೋಯಾ, ಬೀಟ್ ರೂಟ್ಸ್, ಬಾಳೆಹಣ್ಣು, ಮೊಟ್ಟೆ ಮತ್ತು ಬಾದಾಮಿಯಲ್ಲಿ ಇರುತ್ತದೆ.
2. ದವಸ ಧಾನ್ಯಗಳು: ದವಸ ಧಾನ್ಯಗಳು, ಗೋಧಿ, ಕೆಂಪಕ್ಕಿ ಇವುಗಳ ಸೇವನೆಯಿಂದ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
3. ಒಮೆಗಾ 3 ಕೊಬ್ಬಿನಂಶ: ಏಕಾಗ್ರತೆಗೆ ಒಮೆಗಾ 3 ಕೊಬ್ಬಿನಂಶ ಅವಶ್ಯಕ. ಒಮೆಗಾ 3 ಕೊಬ್ಬಿನಂಶ ಒತ್ತಡ ಮತ್ತು ಖಿನ್ನತೆಯನ್ನು ಕಮ್ಮಿಮಾಡುತ್ತದೆ. ಮೀನಿನಲ್ಲಿ ಅಧಿಕ ಒಮೆಗಾ 3 ಅಂಶವಿರುತ್ತದೆ. ಸಾಲಾಮೋನ್ ಮೀನು, ಆಲೀವ್ ಎಣ್ಣೆ, ಬೆಳ್ಳುಳ್ಳಿ, ಮೊಟ್ಟೆ, ಅಕ್ಕಿಯಲ್ಲಿ ಒಮೆಗಾ 3 ಕೊಬ್ಬಿನಂಶವಿರುತ್ತದೆ.
4. ಕಾರ್ಬೋಹೈಡ್ರೇಟ್: ಅಕ್ಕಿ, ಸೇಬು, ಬಾಳೆಹಣ್ಣು, ಒಣದ್ರಾಕ್ಷಿಯಲ್ಲಿ ಅಧಿಕ ಕಾರ್ಬೋಹೈಡ್ರೇಟ್ ಇರುತ್ತದೆ.
ಪ್ರತಿನಿತ್ಯದ ಆಹಾರಕ್ರಮದಲ್ಲಿ ಈ ಮೇಲಿನ ಆಹಾರಗಳನ್ನು ಸೇರಿಸಿ ನಿಮ್ಮ ಮಾನಸಿಕ ಆರೋಗ್ಯ ಹೆಚ್ಚಿಸಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications