Latest Updates
-
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ
ಆಲೂಗಡ್ಡೆ: ವದಂತಿಗಳಿಗೆ ಕಿವಿಗೊಡಬೇಡಿ!

1. ಆಲೂಗೆಡ್ಡೆ ಪದಾರ್ಥಕ್ಕೆ ಸ್ವಲ್ಪ ನಿಂಬೆರಸ ಅಥವಾ ಹುಣಸೆ ಹುಳಿ ರಸ ಸೇರಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.
2. ಮೊಳಕೆ ಬರುತ್ತಿರುವ ಅಥವಾ ಹಸಿರು ಬಣ್ಣಕ್ಕೆ ಬದಲಾಗಿರುವ ಆಲೂಗೆಡ್ಡೆ ಸೇವಿಸಬಾರದು. ಇಂತಹ ಆಲೂಗೆಡ್ಡೆ ಸೇವನೆ ಕೀಲು ನೋವು ಬರಲು ಕಾರಣವಾಗುತ್ತದೆ.
3. ಡಯಟ್ ಮಾಡುವವರು ಆಲೂಗೆಡ್ಡೆಯ ಮಿತ ಸೇವನೆ ಒಳ್ಳೆಯದು. ಆಲೂಗೆಡ್ಡೆಯಲ್ಲಿ ಕ್ಯಾಲೋರಿ ಅಂಶ ಅಧಿಕವಿರುವುದರಿಂದ ಮಿತವಾಗಿ ಸೇವಿಸಬೇಕು. ಆಲೂಗೆಡ್ಡೆಯನ್ನು ಕರಿದು ತಯಾರಿಸಿದ ತಿಂಡಿ ತಿನ್ನಬಾರದು.
4. ಆಲೂಗೆಡ್ಡೆ ಫ್ರೈ ಬೆಣ್ಣೆ ಸೇರಿಸ ತಿನ್ನುವುದು ಅಥವಾ ಅಧಿಕ ಕೊಬ್ಬಿನ ಅಂಶ ಬಳಸಿ ಪದಾರ್ಥ ತಯಾರಿಸುವುದು ಒಳ್ಳೆಯದಲ್ಲ.
5. ಆಲೂಗೆಡ್ಡೆ ಬೇಯಿಸುವಾಗ ಸಿಪ್ಪೆ ಸಹಿತ ಬೇಯಿಸಿ.
ಆಲೂಗೆಡ್ಡೆ ಫ್ರೈ ಮದ್ಯದ ಜೊತೆ ಸೇವಿಸಬೇಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications