Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಸುಟ್ಟ ಗಾಯವಾದರೆ ತಕ್ಷಣ ಈ ರೀತಿ ಮಾಡಿ

1.ಹರಿಯುವ ನೀರು: ಸುಟ್ಟುಕೊಂಡ ತಕ್ಷಣ ನಲ್ಲಿಯಲ್ಲಿ ನೀರನ್ನು ಹರೆಯ ಬಿಟ್ಟು ಅದರಲ್ಲಿ ಸುಟ್ಟುಕೊಂಡ ಭಾಗವನ್ನು ಹಿಡಿಯಬೇಕು. ಈ ರೀತಿ 10 ನಿಮಿಷ ಹಿಡಿದು ನಂತರ ಐಸ್ ನಿಂದ ಮೆಲ್ಲನೆ ಉಜ್ಜಬೇಕು. ಗಾಯ ಒಣಗುವವರೆಗೆ 8-10 ಗ್ಲಾಸ್ ನೀರನ್ನು ಕಡ್ಡಾಯವಾಗಿ ಸೇವಿಸಬೇಕು.
2. ಜೇನು: ತಣ್ಣೀರಿನಲ್ಲಿ ಗಾಯವನ್ನು ಹಿಡಿದ ನಂತರ ಆ ಭಾಗಕ್ಕೆ ಸ್ವಲ್ಪ ಜೇನು ಹಾಕಿ. ಜೇನು ಹಾಕಿದರೆ ಒಳ್ಳೆಯದು ಎಂದು ವೈದ್ಯಕೀಯದವರು ಕೂಡ ಹೇಳುತ್ತಾರೆ. ಇದರಿಂದ ಗಾಯಕ್ಕೆ ಸೋಂಕು ಆಗುವುದಿಲ್ಲ.
3. ಹಣ್ಣುಗಳು: ಟೊಮೆಟೊ, ಚೆರ್ರಿ, ದ್ರಾಕ್ಷಿ ಹೀಗೆ antioxidants ಜಾಸ್ತಿ ಇರುವ ಹಣ್ಣುಗಳನ್ನು ಸೇವಿಸಿದರೆ ಗಾಯ ಬೇಗನೆ ಗುಣಮುಖವಾಗುವುದು.
4. ಅರಿಶಿಣ: ರಾತ್ರಿ ಮಲಗುವಾಗ ಹಾಲನ್ನು ಬಿಸಿ ಮಡಿ ಅದರಲ್ಲಿ ಅರಿಶಿಣವನ್ನು ಕರಗಿಸಿ ಅದನ್ನು ಹಚ್ಚಿದರೆ ಗಾಯ ಗುಣವಾಗುತ್ತೆ.
5. ನೀರನ್ನು ಬಿಸಿ ಮಾಡಿ ಅದರಲ್ಲಿ ಹತ್ತಿ ಬಟ್ಟೆಯನ್ನು ಹಿಂಡಿ ಗಾಯದ ಮೇಲೆ ಮೆಲ್ಲನೆ ಒತ್ತಬೇಕು.
6. ಉಪ್ಪು: ಬಿಸಿಯಾದ ಆಹಾರವನ್ನು ಬಾಯಿಗೆ ಹಾಕಿದರೆ ಬಾಯಿ ನಾಲಗೆ ಸುಟ್ಟು ಹೋಗುತ್ತದೆ. ಆಗ ಉಪ್ಪನ್ನು ಸ್ವಲ್ಪ ಬಿಸಿ ನೀರಿಗೆ ಹಾಕಿ ಅದರಿಂದ ಬಾಯಿ ಮುಕ್ಕಳಿಸಬೇಕು.
8. ಲ್ಯಾವೆಂಡರ್ ಎಣ್ಣೆ: ಸುಟ್ಟ ಗಾಯ ಒಣಗಿದ ಮೇಲೆ ಕಲೆಗಳು ಹೋಗಲು ಲ್ಯಾವೆಂಡರ್ ಎಣ್ಣೆಯನ್ನು ಹಚ್ಚಿ.
9. ಆಲೂಗೆಡ್ಡೆ: ಗಾಯವಾದ ತಕ್ಷಣ ಬೇಯಿಸಿದ ಆಲೂಗೆಡ್ಡೆಯನ್ನು ಪೇಸ್ಟ್ ಮಾಡಿ ಸುಟ್ಟ ಭಾಗಕ್ಕೆ ಹಚ್ಚಿದರೆ ಸೋಂಕು ಆಗುವುದನ್ನು ತಡೆಯುತ್ತದೆ.
10. ಲೋಳೆಸರ:ಸುಟ್ಟ ಜಾಗದಲ್ಲಿ ದಿನಕ್ಕೆ 2-3 ಬಾರಿ ಲೋಳೆಸರ ಹಚ್ಚಿಕೊಂಡರೆ ಗಾಯ ಬೇಗನೆ ಗುಣಮುಖವಾಗುತ್ತದೆ. ಅಲ್ಲದೆ ಕಲೆ ಕೂಡ ಕಡಿಮೆಯಾಗುವುದು.
11. ವಿನಿಗರ್: ನೀರಿನಲ್ಲಿ ವಿನಿಗರ್ ಮಿಶ್ರ ಮಾಡಿ ಸುಟ್ಟಕೊಂಡ ಜಾಗಕ್ಕೆ ಹಚ್ಚಿದರೆ ಗಾಯ ಬೇಗನೆ ಗುಣಮುಖವಾಗುತ್ತದೆ.
12. ಟೀ: ಟೀ ಗಿಡದಿಂದ ದೊರೆಯುವ ಎಣ್ಣೆಯನ್ನು ಸುಟ್ಟ ಗಾಯದ ಮೇಲೆ ಹಚ್ಚುವುದರಿಂದ ಗಾಯ ಗುಣಮುಖವಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications