Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಸುಟ್ಟ ಗಾಯವಾದರೆ ತಕ್ಷಣ ಈ ರೀತಿ ಮಾಡಿ

1.ಹರಿಯುವ ನೀರು: ಸುಟ್ಟುಕೊಂಡ ತಕ್ಷಣ ನಲ್ಲಿಯಲ್ಲಿ ನೀರನ್ನು ಹರೆಯ ಬಿಟ್ಟು ಅದರಲ್ಲಿ ಸುಟ್ಟುಕೊಂಡ ಭಾಗವನ್ನು ಹಿಡಿಯಬೇಕು. ಈ ರೀತಿ 10 ನಿಮಿಷ ಹಿಡಿದು ನಂತರ ಐಸ್ ನಿಂದ ಮೆಲ್ಲನೆ ಉಜ್ಜಬೇಕು. ಗಾಯ ಒಣಗುವವರೆಗೆ 8-10 ಗ್ಲಾಸ್ ನೀರನ್ನು ಕಡ್ಡಾಯವಾಗಿ ಸೇವಿಸಬೇಕು.
2. ಜೇನು: ತಣ್ಣೀರಿನಲ್ಲಿ ಗಾಯವನ್ನು ಹಿಡಿದ ನಂತರ ಆ ಭಾಗಕ್ಕೆ ಸ್ವಲ್ಪ ಜೇನು ಹಾಕಿ. ಜೇನು ಹಾಕಿದರೆ ಒಳ್ಳೆಯದು ಎಂದು ವೈದ್ಯಕೀಯದವರು ಕೂಡ ಹೇಳುತ್ತಾರೆ. ಇದರಿಂದ ಗಾಯಕ್ಕೆ ಸೋಂಕು ಆಗುವುದಿಲ್ಲ.
3. ಹಣ್ಣುಗಳು: ಟೊಮೆಟೊ, ಚೆರ್ರಿ, ದ್ರಾಕ್ಷಿ ಹೀಗೆ antioxidants ಜಾಸ್ತಿ ಇರುವ ಹಣ್ಣುಗಳನ್ನು ಸೇವಿಸಿದರೆ ಗಾಯ ಬೇಗನೆ ಗುಣಮುಖವಾಗುವುದು.
4. ಅರಿಶಿಣ: ರಾತ್ರಿ ಮಲಗುವಾಗ ಹಾಲನ್ನು ಬಿಸಿ ಮಡಿ ಅದರಲ್ಲಿ ಅರಿಶಿಣವನ್ನು ಕರಗಿಸಿ ಅದನ್ನು ಹಚ್ಚಿದರೆ ಗಾಯ ಗುಣವಾಗುತ್ತೆ.
5. ನೀರನ್ನು ಬಿಸಿ ಮಾಡಿ ಅದರಲ್ಲಿ ಹತ್ತಿ ಬಟ್ಟೆಯನ್ನು ಹಿಂಡಿ ಗಾಯದ ಮೇಲೆ ಮೆಲ್ಲನೆ ಒತ್ತಬೇಕು.
6. ಉಪ್ಪು: ಬಿಸಿಯಾದ ಆಹಾರವನ್ನು ಬಾಯಿಗೆ ಹಾಕಿದರೆ ಬಾಯಿ ನಾಲಗೆ ಸುಟ್ಟು ಹೋಗುತ್ತದೆ. ಆಗ ಉಪ್ಪನ್ನು ಸ್ವಲ್ಪ ಬಿಸಿ ನೀರಿಗೆ ಹಾಕಿ ಅದರಿಂದ ಬಾಯಿ ಮುಕ್ಕಳಿಸಬೇಕು.
8. ಲ್ಯಾವೆಂಡರ್ ಎಣ್ಣೆ: ಸುಟ್ಟ ಗಾಯ ಒಣಗಿದ ಮೇಲೆ ಕಲೆಗಳು ಹೋಗಲು ಲ್ಯಾವೆಂಡರ್ ಎಣ್ಣೆಯನ್ನು ಹಚ್ಚಿ.
9. ಆಲೂಗೆಡ್ಡೆ: ಗಾಯವಾದ ತಕ್ಷಣ ಬೇಯಿಸಿದ ಆಲೂಗೆಡ್ಡೆಯನ್ನು ಪೇಸ್ಟ್ ಮಾಡಿ ಸುಟ್ಟ ಭಾಗಕ್ಕೆ ಹಚ್ಚಿದರೆ ಸೋಂಕು ಆಗುವುದನ್ನು ತಡೆಯುತ್ತದೆ.
10. ಲೋಳೆಸರ:ಸುಟ್ಟ ಜಾಗದಲ್ಲಿ ದಿನಕ್ಕೆ 2-3 ಬಾರಿ ಲೋಳೆಸರ ಹಚ್ಚಿಕೊಂಡರೆ ಗಾಯ ಬೇಗನೆ ಗುಣಮುಖವಾಗುತ್ತದೆ. ಅಲ್ಲದೆ ಕಲೆ ಕೂಡ ಕಡಿಮೆಯಾಗುವುದು.
11. ವಿನಿಗರ್: ನೀರಿನಲ್ಲಿ ವಿನಿಗರ್ ಮಿಶ್ರ ಮಾಡಿ ಸುಟ್ಟಕೊಂಡ ಜಾಗಕ್ಕೆ ಹಚ್ಚಿದರೆ ಗಾಯ ಬೇಗನೆ ಗುಣಮುಖವಾಗುತ್ತದೆ.
12. ಟೀ: ಟೀ ಗಿಡದಿಂದ ದೊರೆಯುವ ಎಣ್ಣೆಯನ್ನು ಸುಟ್ಟ ಗಾಯದ ಮೇಲೆ ಹಚ್ಚುವುದರಿಂದ ಗಾಯ ಗುಣಮುಖವಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
