Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಸುಟ್ಟ ಗಾಯವಾದರೆ ತಕ್ಷಣ ಈ ರೀತಿ ಮಾಡಿ

1.ಹರಿಯುವ ನೀರು: ಸುಟ್ಟುಕೊಂಡ ತಕ್ಷಣ ನಲ್ಲಿಯಲ್ಲಿ ನೀರನ್ನು ಹರೆಯ ಬಿಟ್ಟು ಅದರಲ್ಲಿ ಸುಟ್ಟುಕೊಂಡ ಭಾಗವನ್ನು ಹಿಡಿಯಬೇಕು. ಈ ರೀತಿ 10 ನಿಮಿಷ ಹಿಡಿದು ನಂತರ ಐಸ್ ನಿಂದ ಮೆಲ್ಲನೆ ಉಜ್ಜಬೇಕು. ಗಾಯ ಒಣಗುವವರೆಗೆ 8-10 ಗ್ಲಾಸ್ ನೀರನ್ನು ಕಡ್ಡಾಯವಾಗಿ ಸೇವಿಸಬೇಕು.
2. ಜೇನು: ತಣ್ಣೀರಿನಲ್ಲಿ ಗಾಯವನ್ನು ಹಿಡಿದ ನಂತರ ಆ ಭಾಗಕ್ಕೆ ಸ್ವಲ್ಪ ಜೇನು ಹಾಕಿ. ಜೇನು ಹಾಕಿದರೆ ಒಳ್ಳೆಯದು ಎಂದು ವೈದ್ಯಕೀಯದವರು ಕೂಡ ಹೇಳುತ್ತಾರೆ. ಇದರಿಂದ ಗಾಯಕ್ಕೆ ಸೋಂಕು ಆಗುವುದಿಲ್ಲ.
3. ಹಣ್ಣುಗಳು: ಟೊಮೆಟೊ, ಚೆರ್ರಿ, ದ್ರಾಕ್ಷಿ ಹೀಗೆ antioxidants ಜಾಸ್ತಿ ಇರುವ ಹಣ್ಣುಗಳನ್ನು ಸೇವಿಸಿದರೆ ಗಾಯ ಬೇಗನೆ ಗುಣಮುಖವಾಗುವುದು.
4. ಅರಿಶಿಣ: ರಾತ್ರಿ ಮಲಗುವಾಗ ಹಾಲನ್ನು ಬಿಸಿ ಮಡಿ ಅದರಲ್ಲಿ ಅರಿಶಿಣವನ್ನು ಕರಗಿಸಿ ಅದನ್ನು ಹಚ್ಚಿದರೆ ಗಾಯ ಗುಣವಾಗುತ್ತೆ.
5. ನೀರನ್ನು ಬಿಸಿ ಮಾಡಿ ಅದರಲ್ಲಿ ಹತ್ತಿ ಬಟ್ಟೆಯನ್ನು ಹಿಂಡಿ ಗಾಯದ ಮೇಲೆ ಮೆಲ್ಲನೆ ಒತ್ತಬೇಕು.
6. ಉಪ್ಪು: ಬಿಸಿಯಾದ ಆಹಾರವನ್ನು ಬಾಯಿಗೆ ಹಾಕಿದರೆ ಬಾಯಿ ನಾಲಗೆ ಸುಟ್ಟು ಹೋಗುತ್ತದೆ. ಆಗ ಉಪ್ಪನ್ನು ಸ್ವಲ್ಪ ಬಿಸಿ ನೀರಿಗೆ ಹಾಕಿ ಅದರಿಂದ ಬಾಯಿ ಮುಕ್ಕಳಿಸಬೇಕು.
8. ಲ್ಯಾವೆಂಡರ್ ಎಣ್ಣೆ: ಸುಟ್ಟ ಗಾಯ ಒಣಗಿದ ಮೇಲೆ ಕಲೆಗಳು ಹೋಗಲು ಲ್ಯಾವೆಂಡರ್ ಎಣ್ಣೆಯನ್ನು ಹಚ್ಚಿ.
9. ಆಲೂಗೆಡ್ಡೆ: ಗಾಯವಾದ ತಕ್ಷಣ ಬೇಯಿಸಿದ ಆಲೂಗೆಡ್ಡೆಯನ್ನು ಪೇಸ್ಟ್ ಮಾಡಿ ಸುಟ್ಟ ಭಾಗಕ್ಕೆ ಹಚ್ಚಿದರೆ ಸೋಂಕು ಆಗುವುದನ್ನು ತಡೆಯುತ್ತದೆ.
10. ಲೋಳೆಸರ:ಸುಟ್ಟ ಜಾಗದಲ್ಲಿ ದಿನಕ್ಕೆ 2-3 ಬಾರಿ ಲೋಳೆಸರ ಹಚ್ಚಿಕೊಂಡರೆ ಗಾಯ ಬೇಗನೆ ಗುಣಮುಖವಾಗುತ್ತದೆ. ಅಲ್ಲದೆ ಕಲೆ ಕೂಡ ಕಡಿಮೆಯಾಗುವುದು.
11. ವಿನಿಗರ್: ನೀರಿನಲ್ಲಿ ವಿನಿಗರ್ ಮಿಶ್ರ ಮಾಡಿ ಸುಟ್ಟಕೊಂಡ ಜಾಗಕ್ಕೆ ಹಚ್ಚಿದರೆ ಗಾಯ ಬೇಗನೆ ಗುಣಮುಖವಾಗುತ್ತದೆ.
12. ಟೀ: ಟೀ ಗಿಡದಿಂದ ದೊರೆಯುವ ಎಣ್ಣೆಯನ್ನು ಸುಟ್ಟ ಗಾಯದ ಮೇಲೆ ಹಚ್ಚುವುದರಿಂದ ಗಾಯ ಗುಣಮುಖವಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications