Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಶಿವರಾತ್ರಿ ಉಪವಾಸ, ಹೆಚ್ಚಿಸುವುದು ಆರೋಗ್ಯ

ಉಪವಾಸದ ಪ್ರಯೋಜನಗಳು:
1.ಹಿಂದೂ ಧರ್ಮದ ಪ್ರಕಾರ ಈ ರೀತಿ ವೃತ ಮಾಡುವುದರಿಂದಎರಡು ಮುಖ್ಯ ಗುಣಗಳನ್ನು ಬೆಳಸಬಹುದು.
*ರಾಜಸ ಗುಣ - ತಾಳ್ಮೆಯನ್ನು ಕಲಿಸುತ್ತದೆ.
*ತಾಮಸ ಗುಣ- ಕೆಟ್ಟದ್ದನ್ನು ನಿರ್ಲಕ್ಷ್ಯ ಮಾಡುವ ಗುಣ
2. ಉಪವಾಸದಿಂದ ಇದ್ದು ಶಿವನಾಮ ಜಪಿಸುತ್ತಾ ಇದ್ದರೆ ಮನಸ್ಸನ್ನು ನಿಯಂತ್ರಿಸುವ ಸಾಮರ್ಥ್ಯ ದೊರೆಯುತ್ತದೆ.
3. ಕೆಟ್ಟ ಗುಣಗಳಾದ ಕೋಪ, ಹೊಟ್ಟೆಕಿಚ್ಚು ಈ ಗುಣಗಳು ವಿಜೃಂಭಿಸಲು ಅವಕಾಶಕೊಡುವುದಿಲ್ಲ.
4. ರಾತ್ರಿಯಲ್ಲಿ ಜಾಗರಣೆ ಇರುವುದರಿಂದ ಕೆಟ್ಟ ಗುಣಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ.
ಉಪವಾಸ ಮಾಡುವಾಗ ಅನುಸರಿಸಬೇಕಾದ ನಿಯಮಗಳು :
1. ಬೆಳಗ್ಗೆ ಎದ್ದು ಎಣ್ಣೆ ಹಚ್ಚಿ ಬಿಸಿ ನೀರಿನಿಂದ ಸ್ನಾನ ಮಾಡಬೇಕು. ನಂತರ ಶುಭ್ರವಾದ ಬಟ್ಟೆಯನ್ನು ಧರಿಸಿ ಶಿವನ ಗುಡಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ.
2. ಈ ದಿನಾ ಪೂರ್ತಿ ಶಿವಭಕ್ತರು ಓಂ ನಮಾಃ ಶಿವಾಯ ಅಂತ ಶಿವ ನಾಮ ಜಪಿಸುತ್ತದೆ. ಈ ರೀತಿ ಮಾಡಿದರೆ ಮನಸ್ಸಿನಲ್ಲಿರುವ ಒತ್ತಡ ಕಡಿಮೆಯಾಗುವುದು.
ಶಿವರಾತ್ರಿಗೆ ಡಯಟ್ :
1. ಈ ದಿನ ಅಕ್ಕಿ ಮತ್ತು ಗೋಧಿಯಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸಬಾರದು. ಈ ದಿನ ಹಣ್ಣು ಮತ್ತು ಹಾಲು, ಟೀ ಇವುಗಳನ್ನು ಸೇವಿಸಬಹುದು.
2. ಇನ್ನು ಕೆಲವರು ಈ ದಿನ ಬೆಳಗ್ಗೆಯಿಂದ ಸಾಯಾಂಕಾಲದವರೆಗೆ ನೀರ ಹನಿ ಕೂಡ ಮುಟ್ಟುವುದಿಲ್ಲ. ಅಂತಹವರು ಸಾಯಾಂಕಾಲ ಪೂಜೆ ಮುಗಿಸಿದ ಮೇಲೆ ಪ್ರಸಾದ ತಿಂದು ಗಸಗಸೆ ಪಾಯಸ ಕುಡಿಯುತ್ತಾ ಉಪವಾಸವನ್ನು ಮುಕ್ತಾಯಗೊಳಿಸುವುದು ವಾಡಿಕೆ.
3. ಈ ದಿನ ಆಹಾರಗಳನ್ನು ತಯಾರಿಸುವಾಗ ಕಲ್ಲುಪ್ಪು ಬಳಸುತ್ತಾರೆ (ಪುಡಿ ಉಪ್ಪು ಬಳಸುವುದಿಲ್ಲ).
4. ಈ ದಿನ ಹೆಚ್ಚಾಗಿ ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮತ್ತು ಸೋರೆಕಾಯಿ ಹಲ್ವಾ ತಯಾರಿಸಲಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications