Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಶಿವರಾತ್ರಿ ಉಪವಾಸ, ಹೆಚ್ಚಿಸುವುದು ಆರೋಗ್ಯ

ಉಪವಾಸದ ಪ್ರಯೋಜನಗಳು:
1.ಹಿಂದೂ ಧರ್ಮದ ಪ್ರಕಾರ ಈ ರೀತಿ ವೃತ ಮಾಡುವುದರಿಂದಎರಡು ಮುಖ್ಯ ಗುಣಗಳನ್ನು ಬೆಳಸಬಹುದು.
*ರಾಜಸ ಗುಣ - ತಾಳ್ಮೆಯನ್ನು ಕಲಿಸುತ್ತದೆ.
*ತಾಮಸ ಗುಣ- ಕೆಟ್ಟದ್ದನ್ನು ನಿರ್ಲಕ್ಷ್ಯ ಮಾಡುವ ಗುಣ
2. ಉಪವಾಸದಿಂದ ಇದ್ದು ಶಿವನಾಮ ಜಪಿಸುತ್ತಾ ಇದ್ದರೆ ಮನಸ್ಸನ್ನು ನಿಯಂತ್ರಿಸುವ ಸಾಮರ್ಥ್ಯ ದೊರೆಯುತ್ತದೆ.
3. ಕೆಟ್ಟ ಗುಣಗಳಾದ ಕೋಪ, ಹೊಟ್ಟೆಕಿಚ್ಚು ಈ ಗುಣಗಳು ವಿಜೃಂಭಿಸಲು ಅವಕಾಶಕೊಡುವುದಿಲ್ಲ.
4. ರಾತ್ರಿಯಲ್ಲಿ ಜಾಗರಣೆ ಇರುವುದರಿಂದ ಕೆಟ್ಟ ಗುಣಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ.
ಉಪವಾಸ ಮಾಡುವಾಗ ಅನುಸರಿಸಬೇಕಾದ ನಿಯಮಗಳು :
1. ಬೆಳಗ್ಗೆ ಎದ್ದು ಎಣ್ಣೆ ಹಚ್ಚಿ ಬಿಸಿ ನೀರಿನಿಂದ ಸ್ನಾನ ಮಾಡಬೇಕು. ನಂತರ ಶುಭ್ರವಾದ ಬಟ್ಟೆಯನ್ನು ಧರಿಸಿ ಶಿವನ ಗುಡಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ.
2. ಈ ದಿನಾ ಪೂರ್ತಿ ಶಿವಭಕ್ತರು ಓಂ ನಮಾಃ ಶಿವಾಯ ಅಂತ ಶಿವ ನಾಮ ಜಪಿಸುತ್ತದೆ. ಈ ರೀತಿ ಮಾಡಿದರೆ ಮನಸ್ಸಿನಲ್ಲಿರುವ ಒತ್ತಡ ಕಡಿಮೆಯಾಗುವುದು.
ಶಿವರಾತ್ರಿಗೆ ಡಯಟ್ :
1. ಈ ದಿನ ಅಕ್ಕಿ ಮತ್ತು ಗೋಧಿಯಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸಬಾರದು. ಈ ದಿನ ಹಣ್ಣು ಮತ್ತು ಹಾಲು, ಟೀ ಇವುಗಳನ್ನು ಸೇವಿಸಬಹುದು.
2. ಇನ್ನು ಕೆಲವರು ಈ ದಿನ ಬೆಳಗ್ಗೆಯಿಂದ ಸಾಯಾಂಕಾಲದವರೆಗೆ ನೀರ ಹನಿ ಕೂಡ ಮುಟ್ಟುವುದಿಲ್ಲ. ಅಂತಹವರು ಸಾಯಾಂಕಾಲ ಪೂಜೆ ಮುಗಿಸಿದ ಮೇಲೆ ಪ್ರಸಾದ ತಿಂದು ಗಸಗಸೆ ಪಾಯಸ ಕುಡಿಯುತ್ತಾ ಉಪವಾಸವನ್ನು ಮುಕ್ತಾಯಗೊಳಿಸುವುದು ವಾಡಿಕೆ.
3. ಈ ದಿನ ಆಹಾರಗಳನ್ನು ತಯಾರಿಸುವಾಗ ಕಲ್ಲುಪ್ಪು ಬಳಸುತ್ತಾರೆ (ಪುಡಿ ಉಪ್ಪು ಬಳಸುವುದಿಲ್ಲ).
4. ಈ ದಿನ ಹೆಚ್ಚಾಗಿ ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮತ್ತು ಸೋರೆಕಾಯಿ ಹಲ್ವಾ ತಯಾರಿಸಲಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications