Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಶಿವರಾತ್ರಿ ಉಪವಾಸ, ಹೆಚ್ಚಿಸುವುದು ಆರೋಗ್ಯ

ಉಪವಾಸದ ಪ್ರಯೋಜನಗಳು:
1.ಹಿಂದೂ ಧರ್ಮದ ಪ್ರಕಾರ ಈ ರೀತಿ ವೃತ ಮಾಡುವುದರಿಂದಎರಡು ಮುಖ್ಯ ಗುಣಗಳನ್ನು ಬೆಳಸಬಹುದು.
*ರಾಜಸ ಗುಣ - ತಾಳ್ಮೆಯನ್ನು ಕಲಿಸುತ್ತದೆ.
*ತಾಮಸ ಗುಣ- ಕೆಟ್ಟದ್ದನ್ನು ನಿರ್ಲಕ್ಷ್ಯ ಮಾಡುವ ಗುಣ
2. ಉಪವಾಸದಿಂದ ಇದ್ದು ಶಿವನಾಮ ಜಪಿಸುತ್ತಾ ಇದ್ದರೆ ಮನಸ್ಸನ್ನು ನಿಯಂತ್ರಿಸುವ ಸಾಮರ್ಥ್ಯ ದೊರೆಯುತ್ತದೆ.
3. ಕೆಟ್ಟ ಗುಣಗಳಾದ ಕೋಪ, ಹೊಟ್ಟೆಕಿಚ್ಚು ಈ ಗುಣಗಳು ವಿಜೃಂಭಿಸಲು ಅವಕಾಶಕೊಡುವುದಿಲ್ಲ.
4. ರಾತ್ರಿಯಲ್ಲಿ ಜಾಗರಣೆ ಇರುವುದರಿಂದ ಕೆಟ್ಟ ಗುಣಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ.
ಉಪವಾಸ ಮಾಡುವಾಗ ಅನುಸರಿಸಬೇಕಾದ ನಿಯಮಗಳು :
1. ಬೆಳಗ್ಗೆ ಎದ್ದು ಎಣ್ಣೆ ಹಚ್ಚಿ ಬಿಸಿ ನೀರಿನಿಂದ ಸ್ನಾನ ಮಾಡಬೇಕು. ನಂತರ ಶುಭ್ರವಾದ ಬಟ್ಟೆಯನ್ನು ಧರಿಸಿ ಶಿವನ ಗುಡಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ.
2. ಈ ದಿನಾ ಪೂರ್ತಿ ಶಿವಭಕ್ತರು ಓಂ ನಮಾಃ ಶಿವಾಯ ಅಂತ ಶಿವ ನಾಮ ಜಪಿಸುತ್ತದೆ. ಈ ರೀತಿ ಮಾಡಿದರೆ ಮನಸ್ಸಿನಲ್ಲಿರುವ ಒತ್ತಡ ಕಡಿಮೆಯಾಗುವುದು.
ಶಿವರಾತ್ರಿಗೆ ಡಯಟ್ :
1. ಈ ದಿನ ಅಕ್ಕಿ ಮತ್ತು ಗೋಧಿಯಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸಬಾರದು. ಈ ದಿನ ಹಣ್ಣು ಮತ್ತು ಹಾಲು, ಟೀ ಇವುಗಳನ್ನು ಸೇವಿಸಬಹುದು.
2. ಇನ್ನು ಕೆಲವರು ಈ ದಿನ ಬೆಳಗ್ಗೆಯಿಂದ ಸಾಯಾಂಕಾಲದವರೆಗೆ ನೀರ ಹನಿ ಕೂಡ ಮುಟ್ಟುವುದಿಲ್ಲ. ಅಂತಹವರು ಸಾಯಾಂಕಾಲ ಪೂಜೆ ಮುಗಿಸಿದ ಮೇಲೆ ಪ್ರಸಾದ ತಿಂದು ಗಸಗಸೆ ಪಾಯಸ ಕುಡಿಯುತ್ತಾ ಉಪವಾಸವನ್ನು ಮುಕ್ತಾಯಗೊಳಿಸುವುದು ವಾಡಿಕೆ.
3. ಈ ದಿನ ಆಹಾರಗಳನ್ನು ತಯಾರಿಸುವಾಗ ಕಲ್ಲುಪ್ಪು ಬಳಸುತ್ತಾರೆ (ಪುಡಿ ಉಪ್ಪು ಬಳಸುವುದಿಲ್ಲ).
4. ಈ ದಿನ ಹೆಚ್ಚಾಗಿ ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮತ್ತು ಸೋರೆಕಾಯಿ ಹಲ್ವಾ ತಯಾರಿಸಲಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
