Latest Updates
-
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ
ಶಿವರಾತ್ರಿ ಉಪವಾಸ, ಹೆಚ್ಚಿಸುವುದು ಆರೋಗ್ಯ

ಉಪವಾಸದ ಪ್ರಯೋಜನಗಳು:
1.ಹಿಂದೂ ಧರ್ಮದ ಪ್ರಕಾರ ಈ ರೀತಿ ವೃತ ಮಾಡುವುದರಿಂದಎರಡು ಮುಖ್ಯ ಗುಣಗಳನ್ನು ಬೆಳಸಬಹುದು.
*ರಾಜಸ ಗುಣ - ತಾಳ್ಮೆಯನ್ನು ಕಲಿಸುತ್ತದೆ.
*ತಾಮಸ ಗುಣ- ಕೆಟ್ಟದ್ದನ್ನು ನಿರ್ಲಕ್ಷ್ಯ ಮಾಡುವ ಗುಣ
2. ಉಪವಾಸದಿಂದ ಇದ್ದು ಶಿವನಾಮ ಜಪಿಸುತ್ತಾ ಇದ್ದರೆ ಮನಸ್ಸನ್ನು ನಿಯಂತ್ರಿಸುವ ಸಾಮರ್ಥ್ಯ ದೊರೆಯುತ್ತದೆ.
3. ಕೆಟ್ಟ ಗುಣಗಳಾದ ಕೋಪ, ಹೊಟ್ಟೆಕಿಚ್ಚು ಈ ಗುಣಗಳು ವಿಜೃಂಭಿಸಲು ಅವಕಾಶಕೊಡುವುದಿಲ್ಲ.
4. ರಾತ್ರಿಯಲ್ಲಿ ಜಾಗರಣೆ ಇರುವುದರಿಂದ ಕೆಟ್ಟ ಗುಣಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ.
ಉಪವಾಸ ಮಾಡುವಾಗ ಅನುಸರಿಸಬೇಕಾದ ನಿಯಮಗಳು :
1. ಬೆಳಗ್ಗೆ ಎದ್ದು ಎಣ್ಣೆ ಹಚ್ಚಿ ಬಿಸಿ ನೀರಿನಿಂದ ಸ್ನಾನ ಮಾಡಬೇಕು. ನಂತರ ಶುಭ್ರವಾದ ಬಟ್ಟೆಯನ್ನು ಧರಿಸಿ ಶಿವನ ಗುಡಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ.
2. ಈ ದಿನಾ ಪೂರ್ತಿ ಶಿವಭಕ್ತರು ಓಂ ನಮಾಃ ಶಿವಾಯ ಅಂತ ಶಿವ ನಾಮ ಜಪಿಸುತ್ತದೆ. ಈ ರೀತಿ ಮಾಡಿದರೆ ಮನಸ್ಸಿನಲ್ಲಿರುವ ಒತ್ತಡ ಕಡಿಮೆಯಾಗುವುದು.
ಶಿವರಾತ್ರಿಗೆ ಡಯಟ್ :
1. ಈ ದಿನ ಅಕ್ಕಿ ಮತ್ತು ಗೋಧಿಯಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸಬಾರದು. ಈ ದಿನ ಹಣ್ಣು ಮತ್ತು ಹಾಲು, ಟೀ ಇವುಗಳನ್ನು ಸೇವಿಸಬಹುದು.
2. ಇನ್ನು ಕೆಲವರು ಈ ದಿನ ಬೆಳಗ್ಗೆಯಿಂದ ಸಾಯಾಂಕಾಲದವರೆಗೆ ನೀರ ಹನಿ ಕೂಡ ಮುಟ್ಟುವುದಿಲ್ಲ. ಅಂತಹವರು ಸಾಯಾಂಕಾಲ ಪೂಜೆ ಮುಗಿಸಿದ ಮೇಲೆ ಪ್ರಸಾದ ತಿಂದು ಗಸಗಸೆ ಪಾಯಸ ಕುಡಿಯುತ್ತಾ ಉಪವಾಸವನ್ನು ಮುಕ್ತಾಯಗೊಳಿಸುವುದು ವಾಡಿಕೆ.
3. ಈ ದಿನ ಆಹಾರಗಳನ್ನು ತಯಾರಿಸುವಾಗ ಕಲ್ಲುಪ್ಪು ಬಳಸುತ್ತಾರೆ (ಪುಡಿ ಉಪ್ಪು ಬಳಸುವುದಿಲ್ಲ).
4. ಈ ದಿನ ಹೆಚ್ಚಾಗಿ ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮತ್ತು ಸೋರೆಕಾಯಿ ಹಲ್ವಾ ತಯಾರಿಸಲಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











