Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು!
ಎದ್ದ ಕೂಡಲೆ ನ್ಯೂಸ್ ಪೇಪರ್ ಓದಬಾರದು!

ದಿನ ಬೆಳಗಾದರೆ ಟಾರ್ಗೆಟ್, ಡೆಡ್ ಲೈನ್ ಅಂತ ಯೋಚಿಸುತ್ತಾ ಟೆನ್ಷನ್ ಹೆಚ್ಚಿ ಮಾಡುವುದರಿಂದ ಆರೋಗ್ಯ ಹಾಳಾಗುವುದು. ಜೀವನವನ್ನು ಸಂತೋಷದಿಂದ ಕಳೆಯಲು ಮತ್ತು ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಅಂತಾರಾಷ್ಟ್ರೀಯ ಖ್ಯಾತಿಯ ಲೀಡರ್ಶಿಪ್ ಗುರು ರಾಬಿನ್ ಶರ್ಮ ಅನುಸರಿಸುವ ಸರಳ ವಿಧಾನ ನೋಡಿ ಇಲ್ಲಿದೆ:
1. ಮುಂಜಾನೆ ಬೇಗನೆ ಏಳುವುದು: ಮುಂಜಾನೆ ಬೇಗನೆ ಏಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಾಗುವುದು. ಲೇಟಾಗಿ ಎದ್ದು ಅವಸರವಾಗಿ ಕೆಲಸ ಕಾರ್ಯವನ್ನು ಮಾಡುವುದರಿಂದ ಮಾನಸಿಕ ಒತ್ತಡ ಹೆಚ್ಚುವುದು.
2. ಒಂದು ಲೋಟ ನೀರು ಕುಡಿಯುವುದು: ಬೆಳಗ್ಗೆ ಎದ್ದ ಕೂಡಲೇ ಬಾಯಿ ಕೂಡ ತೊಳೆಯದೆ ಒಂದು ಲೋಟ ನೀರು ಕುಡಿದರೆ ದೇಹ ಶುದ್ಧಿಯಾಗುತ್ತದೆ. ಇದರಿಂದ ದೇಹದಲ್ಲಿ ಚೈತನ್ಯ ಹೆಚ್ಚಾಗುವುದು.
3. ನ್ಯೂಸ್ ಪೇಪರ್ ಓದಬಾರದು: ಹೌದು ಇದನ್ನು ಕೇಳಿದರೆ ಆಶ್ಚರ್ಯವಾಗುವುದು ದಿಟ. ಆದರೆ ಬೆಳಗ್ಗೆ ಎದ್ದ ಕೂಡಲೆ ನ್ಯೂಸ್ ಪೇಪರ್ ನೋಡಿದರೆ ಅದರಲ್ಲಿರುವ ವಿಷಯಗಳೇ ಮನಸ್ಸನ್ನು ಕೊರೆಯುವುದು.
ಇದರ ಬಗ್ಗೆ ಒಂದು ಸಮೀಕ್ಷೆಯೊಂದು ನಡೆಸಲಾಗಿದೆ. ಅದರಲ್ಲಿ ದಿನಾ ಬೆಳಗ್ಗೆ ನ್ಯೂಸ್ ಪೇಪರ್ ಓದುವವರಿಗೆ ಮತ್ತು ಓದದವರಿಗೆ ಒಂದೇ ರೀತಿಯ ಪೋಟೊಗಳನ್ನು ತೋರಿಸಲಾಗಿತ್ತು. ಅದರಲ್ಲಿ ನ್ಯೂಸ್ ಪೇಪರ್ ನೋಡಿದವರಿಗಿಂತ ನೋಡದವರು ಆ ಫೋಟೊಗಳನ್ನು ನೋಡಿ ಹೆಚ್ಚು ಆನಂದಿಸುತ್ತಿದ್ದರು.
ಇವರ ಪ್ರಕಾರ ಎದ್ದ ಕೂಡಲೆ ನ್ಯೂಸ್ ಪೇಪರ್ ನಲ್ಲಿ ತಲೆದೂರಿಸುವುದಕ್ಕಿಂತ ಸುತ್ತಮುತ್ತಲಿನ ಸಣ್ಣ-ಪುಟ್ಟ ವಿಷಯಗಳನ್ನು ಮೊದಲು ಆನಂದಿಸಿ. ತಿಂಡಿಯ ನಂತರ ಪೇಪರ್ ನೋಡುವುದು ಒಳ್ಳೆಯದು.
4. 200% ಕೆಲಸ: ಮಾಡುವ ಕೆಲಸ ಯಾವುದೇ ಆಗಿರಲಿ ಅದನ್ನು 200% ಶೃದ್ಧೆಯಿಂದ ಮಾಡಬೇಕು. ಆಗ ಯಶಸ್ವು ತನ್ನಿಂದ ತಾನೆ ಬರುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications