Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಅರಿಶಿನದ ಮಹಿಮೆಯಿಂದ ಆರೋಗ್ಯ ಸಂರಕ್ಷಣೆ

1. ಚಿಕ್ಕ ಪುಟ್ಟ ಗಾಯಗಳಾದರೆ ಅರಿಶಿನ ಹಾಕಿದರೆ ಸಾಕು, ಬೇಗನೆ ಗುಣವಾಗುವುದು.
2. ಇದರಲ್ಲಿರುವ anti-oxidant ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಅಲ್ಲದೆ ಚಿಕನ್ ಪಾಕ್ಸ್ ನಂತಹ ಕಾಯಿಲೆಗಳನ್ನು ಹೋಗಲಾಡಿಸಬಹುದು.
3. ಅಡುಗೆ ಮಾಡುವಾಗ ಕೈ ಸುಟ್ಟುಕೊಂಡರೆ ಅರಿಶಿನ ಜೊತೆ ಲೋಳೆಸರ ಮಿಶ್ರ ಮಾಡಿ ಹಚ್ಚುವುದು ಒಳ್ಳೆಯದು.
4. ಬಾಯಲ್ಲಿ ಹುಣ್ಣು ಉಂಟಾದರೆ ಅರಿಶಿನ, ಕಲ್ಲುಪ್ಪು ಪುಡಿ ಮಾಡಿ ಅದನ್ನು ಸಾಸಿವೆ ಎಣ್ಣೆ ಜೊತೆ ಮಿಶ್ರ ಮಾಡಿ ಬಾಯಿ ಹುಣ್ಣಾದ ಭಾಗದಲ್ಲಿ ಇಡಬೇಕು. ಸ್ವಲ್ಪ ಹೊತ್ತಿನ ಬಳಿಕ ಬಿಸಿ ನೀರಿನಿಂದ ಬಾಯಿ ಮುಕ್ಕಳಿಸಬೇಕು. ಹೀಗೆ ಎರಡು ದಿನ ಮಾಡಿದರೆ ಬಾಯಿ ಹುಣ್ಣು ಸಂಪೂರ್ಣವಾಗಿ ಗುಣಮುಖವಾಗುವುದು.
5. ಒಂದು ಚಮಚ ಅರಿಶಿನವನ್ನು ಜೇನಿನ ಜೊತೆ ಮಿಶ್ರ ಮಾಡಿ ದಿನಾವೂ ಸೇವಿಸುತ್ತಾ ಬಂದರೆ ರಕ್ತ ಹೀನತೆ ಸಮಸ್ಯೆ ಗುಣಮುಖವಾಗುವುದು.
6. ಅರಿಶಿನವನ್ನು ನೀರಿನ ಜೊತೆ ಮಿಶ್ರ ಮಾಡಿ ಕುಡಿದರೆ ಡಯಾರಿಯಾ ಗುಣಪಡಿಸಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications