Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಅರಿಶಿನದ ಮಹಿಮೆಯಿಂದ ಆರೋಗ್ಯ ಸಂರಕ್ಷಣೆ

1. ಚಿಕ್ಕ ಪುಟ್ಟ ಗಾಯಗಳಾದರೆ ಅರಿಶಿನ ಹಾಕಿದರೆ ಸಾಕು, ಬೇಗನೆ ಗುಣವಾಗುವುದು.
2. ಇದರಲ್ಲಿರುವ anti-oxidant ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಅಲ್ಲದೆ ಚಿಕನ್ ಪಾಕ್ಸ್ ನಂತಹ ಕಾಯಿಲೆಗಳನ್ನು ಹೋಗಲಾಡಿಸಬಹುದು.
3. ಅಡುಗೆ ಮಾಡುವಾಗ ಕೈ ಸುಟ್ಟುಕೊಂಡರೆ ಅರಿಶಿನ ಜೊತೆ ಲೋಳೆಸರ ಮಿಶ್ರ ಮಾಡಿ ಹಚ್ಚುವುದು ಒಳ್ಳೆಯದು.
4. ಬಾಯಲ್ಲಿ ಹುಣ್ಣು ಉಂಟಾದರೆ ಅರಿಶಿನ, ಕಲ್ಲುಪ್ಪು ಪುಡಿ ಮಾಡಿ ಅದನ್ನು ಸಾಸಿವೆ ಎಣ್ಣೆ ಜೊತೆ ಮಿಶ್ರ ಮಾಡಿ ಬಾಯಿ ಹುಣ್ಣಾದ ಭಾಗದಲ್ಲಿ ಇಡಬೇಕು. ಸ್ವಲ್ಪ ಹೊತ್ತಿನ ಬಳಿಕ ಬಿಸಿ ನೀರಿನಿಂದ ಬಾಯಿ ಮುಕ್ಕಳಿಸಬೇಕು. ಹೀಗೆ ಎರಡು ದಿನ ಮಾಡಿದರೆ ಬಾಯಿ ಹುಣ್ಣು ಸಂಪೂರ್ಣವಾಗಿ ಗುಣಮುಖವಾಗುವುದು.
5. ಒಂದು ಚಮಚ ಅರಿಶಿನವನ್ನು ಜೇನಿನ ಜೊತೆ ಮಿಶ್ರ ಮಾಡಿ ದಿನಾವೂ ಸೇವಿಸುತ್ತಾ ಬಂದರೆ ರಕ್ತ ಹೀನತೆ ಸಮಸ್ಯೆ ಗುಣಮುಖವಾಗುವುದು.
6. ಅರಿಶಿನವನ್ನು ನೀರಿನ ಜೊತೆ ಮಿಶ್ರ ಮಾಡಿ ಕುಡಿದರೆ ಡಯಾರಿಯಾ ಗುಣಪಡಿಸಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
