Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಕೊತ್ತಂಬರಿಯಲ್ಲಿರುವ ಆರೋಗ್ಯಕರ ಗುಣಗಳು

1. ಭೇದಿ ಹಿಡಿದಾಗ ಒಂದು ಚಮಚ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಅನ್ನು ಮೊಸರಿನ ಜೊತೆ ಸೇರಿಸಿ ಕುಡಿದರೆ ಒಳ್ಳೆಯದು.
2. ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವಾಗುತ್ತಿದ್ದರೆ 6 ಗ್ರಾಂ. ಹೊತ್ತಂಬರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಸಕ್ಕರೆ ಸೇರಿಸಿ ಕುಡಿದರೆ ಈ ಸಮಸ್ಯೆ ನಿವಾರಣೆ ಆಗುವುದು.
3. ಮೂಳೆ ಸಂಬಂಧಿ ಸಮಸ್ಯೆ ಇದ್ದರೆ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿಯುತ್ತಾ ಬಂದರೆ ಈ ಸಮಸ್ಯೆ ನಿವಾರಣೆಯಾಗುವುದು.
4. ದೇಹದಲ್ಲಿ ಇನ್ಸುಲಿನ್ ಅನ್ನು ಸಮಪ್ರಮಾಣದಲ್ಲಿಡಲು ಕೊತ್ತಂಬರಿ ಸಹಾಯ ಮಾಡುತ್ತದೆ. ಆದ್ದರಿಂದ ಮಧುಮೇಹಿಗಳು ಇದನ್ನು ತಿನ್ನುವುದು ತುಂಬಾ ಒಳ್ಳೆಯದು.
6. ಕೊತ್ತಂಬರಿ ಜ್ಯೂಸ್ ಮತ್ತು ಅರಿಶಿಣ ಮಿಶ್ರ ಮಾಡಿ ಹಚ್ಚಿದರೆ ತ್ವಚೆ ಸಮಸ್ಯೆ ನಿವಾರಿಸಬಹುದು.
7. ಕಣ್ಣು ಕೆಂಪಾದರೆ ಕೊತ್ತಂಬರಿ ಬೀಜವನ್ನು ಹತ್ತಿ ಬಟ್ಟೆಯಲ್ಲಿ ಹಾಕಿ ಕಟ್ಟಿ ಅದನ್ನು ನೀರಿನಲ್ಲಿ ರಾತ್ರಿಯಿಡಿ ನೆನೆಹಾಕಿ ಅದರಿಂದ ಕಣ್ಣಿನ ಮೇಲೆ ಮೆಲ್ಲನೆ ಉಜ್ಜಿದರೆ ಕಣ್ಣು ಕೆಂಪು ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications