Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಕೊತ್ತಂಬರಿಯಲ್ಲಿರುವ ಆರೋಗ್ಯಕರ ಗುಣಗಳು

1. ಭೇದಿ ಹಿಡಿದಾಗ ಒಂದು ಚಮಚ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಅನ್ನು ಮೊಸರಿನ ಜೊತೆ ಸೇರಿಸಿ ಕುಡಿದರೆ ಒಳ್ಳೆಯದು.
2. ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವಾಗುತ್ತಿದ್ದರೆ 6 ಗ್ರಾಂ. ಹೊತ್ತಂಬರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಸಕ್ಕರೆ ಸೇರಿಸಿ ಕುಡಿದರೆ ಈ ಸಮಸ್ಯೆ ನಿವಾರಣೆ ಆಗುವುದು.
3. ಮೂಳೆ ಸಂಬಂಧಿ ಸಮಸ್ಯೆ ಇದ್ದರೆ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿಯುತ್ತಾ ಬಂದರೆ ಈ ಸಮಸ್ಯೆ ನಿವಾರಣೆಯಾಗುವುದು.
4. ದೇಹದಲ್ಲಿ ಇನ್ಸುಲಿನ್ ಅನ್ನು ಸಮಪ್ರಮಾಣದಲ್ಲಿಡಲು ಕೊತ್ತಂಬರಿ ಸಹಾಯ ಮಾಡುತ್ತದೆ. ಆದ್ದರಿಂದ ಮಧುಮೇಹಿಗಳು ಇದನ್ನು ತಿನ್ನುವುದು ತುಂಬಾ ಒಳ್ಳೆಯದು.
6. ಕೊತ್ತಂಬರಿ ಜ್ಯೂಸ್ ಮತ್ತು ಅರಿಶಿಣ ಮಿಶ್ರ ಮಾಡಿ ಹಚ್ಚಿದರೆ ತ್ವಚೆ ಸಮಸ್ಯೆ ನಿವಾರಿಸಬಹುದು.
7. ಕಣ್ಣು ಕೆಂಪಾದರೆ ಕೊತ್ತಂಬರಿ ಬೀಜವನ್ನು ಹತ್ತಿ ಬಟ್ಟೆಯಲ್ಲಿ ಹಾಕಿ ಕಟ್ಟಿ ಅದನ್ನು ನೀರಿನಲ್ಲಿ ರಾತ್ರಿಯಿಡಿ ನೆನೆಹಾಕಿ ಅದರಿಂದ ಕಣ್ಣಿನ ಮೇಲೆ ಮೆಲ್ಲನೆ ಉಜ್ಜಿದರೆ ಕಣ್ಣು ಕೆಂಪು ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications