Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಕೊತ್ತಂಬರಿಯಲ್ಲಿರುವ ಆರೋಗ್ಯಕರ ಗುಣಗಳು

1. ಭೇದಿ ಹಿಡಿದಾಗ ಒಂದು ಚಮಚ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಅನ್ನು ಮೊಸರಿನ ಜೊತೆ ಸೇರಿಸಿ ಕುಡಿದರೆ ಒಳ್ಳೆಯದು.
2. ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವಾಗುತ್ತಿದ್ದರೆ 6 ಗ್ರಾಂ. ಹೊತ್ತಂಬರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಸಕ್ಕರೆ ಸೇರಿಸಿ ಕುಡಿದರೆ ಈ ಸಮಸ್ಯೆ ನಿವಾರಣೆ ಆಗುವುದು.
3. ಮೂಳೆ ಸಂಬಂಧಿ ಸಮಸ್ಯೆ ಇದ್ದರೆ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿಯುತ್ತಾ ಬಂದರೆ ಈ ಸಮಸ್ಯೆ ನಿವಾರಣೆಯಾಗುವುದು.
4. ದೇಹದಲ್ಲಿ ಇನ್ಸುಲಿನ್ ಅನ್ನು ಸಮಪ್ರಮಾಣದಲ್ಲಿಡಲು ಕೊತ್ತಂಬರಿ ಸಹಾಯ ಮಾಡುತ್ತದೆ. ಆದ್ದರಿಂದ ಮಧುಮೇಹಿಗಳು ಇದನ್ನು ತಿನ್ನುವುದು ತುಂಬಾ ಒಳ್ಳೆಯದು.
6. ಕೊತ್ತಂಬರಿ ಜ್ಯೂಸ್ ಮತ್ತು ಅರಿಶಿಣ ಮಿಶ್ರ ಮಾಡಿ ಹಚ್ಚಿದರೆ ತ್ವಚೆ ಸಮಸ್ಯೆ ನಿವಾರಿಸಬಹುದು.
7. ಕಣ್ಣು ಕೆಂಪಾದರೆ ಕೊತ್ತಂಬರಿ ಬೀಜವನ್ನು ಹತ್ತಿ ಬಟ್ಟೆಯಲ್ಲಿ ಹಾಕಿ ಕಟ್ಟಿ ಅದನ್ನು ನೀರಿನಲ್ಲಿ ರಾತ್ರಿಯಿಡಿ ನೆನೆಹಾಕಿ ಅದರಿಂದ ಕಣ್ಣಿನ ಮೇಲೆ ಮೆಲ್ಲನೆ ಉಜ್ಜಿದರೆ ಕಣ್ಣು ಕೆಂಪು ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications