Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಅನೇಕ ರೋಗಗಳಿಗೆ ಪರಿಹಾರ: ಗುಲ್ಕನ್

ಅಸಿಡಿಟಿಗೆ ಕಾರಣಗಳು:
1. ಕಡಿಮೆ ನಾರಿನಂಶವಿರುವ ಆಹಾರಗಳ ಸೇವನೆಯಿಂದ ಅಸಿಡಿಟಿ ಉಂಟಾಗುತ್ತದೆ.
2. ಮಾನಸಿಕ ಮತ್ತು ಕೆಲಸದ ಒತ್ತಡದಿಂದ ಕೂಡ ಅಸಿಡಿಟಿ ಉಂಟಾಗುತ್ತದೆ.
3. ಮದ್ಯಪಾನ ಮತ್ತು ಧೂಮಪಾನದಿಂದ ಅಸಿಡಿಟಿ ಪ್ರಾರಂಭವಾಗುತ್ತದೆ.
4. ಖಾರಪದಾರ್ಥಗಳನ್ನು ತಿನ್ನುವುದು, ಕುರುಕಲು ತಿಂಡಿಗಳು, ಅಧಿಕ ಎಣ್ಣೆ ಪದಾರ್ಥ, ಬೆಳಗಿನ ತಿಂಡಿ ಬಿಡುವುದು ಅಥವಾ ಊಟ ಬಿಡುವುದು ಈ ಎಲ್ಲಾ ಕಾರಣಗಳಿಂದ ಅಸಿಡಿಟಿ ಉಂಟಾಗುತ್ತದೆ.
ಈ ಅಸಿಡಿಟಿ ಸಮಸ್ಯೆಗೆ ಆರ್ಯುವೇದದಲ್ಲಿ ನೀಡುವ ಔಷಧಿ ಅಂದರೆ ಗುಲ್ಕಾನ್. ಇದನ್ನು ನಾಡ ಔಷಧಿ ಎಂದು ಕೂಡ ಹೇಳಬಹುದು. ಇದನ್ನು ತಿಂದರೆ ರಕ್ತ ಶುದ್ಧವಾಗುತ್ತದೆ, ಸ್ನಾಯುಗಳ ನೋವು ಕಡಿಮೆಯಾಗುತ್ತೆ. ಇದರಲ್ಲಿ ಕ್ಯಾಲ್ಸಿಯಂ ಮತ್ತು antioxidant ಪ್ರಮಾಣ ಅಧಿಕವಿರುವುದರಿಂದ ಸಂಧಿವಾತ ಮತ್ತು ಪಿತ್ತಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜಗಳಿದ್ದು ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications