Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಅನೇಕ ರೋಗಗಳಿಗೆ ಪರಿಹಾರ: ಗುಲ್ಕನ್

ಅಸಿಡಿಟಿಗೆ ಕಾರಣಗಳು:
1. ಕಡಿಮೆ ನಾರಿನಂಶವಿರುವ ಆಹಾರಗಳ ಸೇವನೆಯಿಂದ ಅಸಿಡಿಟಿ ಉಂಟಾಗುತ್ತದೆ.
2. ಮಾನಸಿಕ ಮತ್ತು ಕೆಲಸದ ಒತ್ತಡದಿಂದ ಕೂಡ ಅಸಿಡಿಟಿ ಉಂಟಾಗುತ್ತದೆ.
3. ಮದ್ಯಪಾನ ಮತ್ತು ಧೂಮಪಾನದಿಂದ ಅಸಿಡಿಟಿ ಪ್ರಾರಂಭವಾಗುತ್ತದೆ.
4. ಖಾರಪದಾರ್ಥಗಳನ್ನು ತಿನ್ನುವುದು, ಕುರುಕಲು ತಿಂಡಿಗಳು, ಅಧಿಕ ಎಣ್ಣೆ ಪದಾರ್ಥ, ಬೆಳಗಿನ ತಿಂಡಿ ಬಿಡುವುದು ಅಥವಾ ಊಟ ಬಿಡುವುದು ಈ ಎಲ್ಲಾ ಕಾರಣಗಳಿಂದ ಅಸಿಡಿಟಿ ಉಂಟಾಗುತ್ತದೆ.
ಈ ಅಸಿಡಿಟಿ ಸಮಸ್ಯೆಗೆ ಆರ್ಯುವೇದದಲ್ಲಿ ನೀಡುವ ಔಷಧಿ ಅಂದರೆ ಗುಲ್ಕಾನ್. ಇದನ್ನು ನಾಡ ಔಷಧಿ ಎಂದು ಕೂಡ ಹೇಳಬಹುದು. ಇದನ್ನು ತಿಂದರೆ ರಕ್ತ ಶುದ್ಧವಾಗುತ್ತದೆ, ಸ್ನಾಯುಗಳ ನೋವು ಕಡಿಮೆಯಾಗುತ್ತೆ. ಇದರಲ್ಲಿ ಕ್ಯಾಲ್ಸಿಯಂ ಮತ್ತು antioxidant ಪ್ರಮಾಣ ಅಧಿಕವಿರುವುದರಿಂದ ಸಂಧಿವಾತ ಮತ್ತು ಪಿತ್ತಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜಗಳಿದ್ದು ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











