Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಅನೇಕ ರೋಗಗಳಿಗೆ ಪರಿಹಾರ: ಗುಲ್ಕನ್

ಅಸಿಡಿಟಿಗೆ ಕಾರಣಗಳು:
1. ಕಡಿಮೆ ನಾರಿನಂಶವಿರುವ ಆಹಾರಗಳ ಸೇವನೆಯಿಂದ ಅಸಿಡಿಟಿ ಉಂಟಾಗುತ್ತದೆ.
2. ಮಾನಸಿಕ ಮತ್ತು ಕೆಲಸದ ಒತ್ತಡದಿಂದ ಕೂಡ ಅಸಿಡಿಟಿ ಉಂಟಾಗುತ್ತದೆ.
3. ಮದ್ಯಪಾನ ಮತ್ತು ಧೂಮಪಾನದಿಂದ ಅಸಿಡಿಟಿ ಪ್ರಾರಂಭವಾಗುತ್ತದೆ.
4. ಖಾರಪದಾರ್ಥಗಳನ್ನು ತಿನ್ನುವುದು, ಕುರುಕಲು ತಿಂಡಿಗಳು, ಅಧಿಕ ಎಣ್ಣೆ ಪದಾರ್ಥ, ಬೆಳಗಿನ ತಿಂಡಿ ಬಿಡುವುದು ಅಥವಾ ಊಟ ಬಿಡುವುದು ಈ ಎಲ್ಲಾ ಕಾರಣಗಳಿಂದ ಅಸಿಡಿಟಿ ಉಂಟಾಗುತ್ತದೆ.
ಈ ಅಸಿಡಿಟಿ ಸಮಸ್ಯೆಗೆ ಆರ್ಯುವೇದದಲ್ಲಿ ನೀಡುವ ಔಷಧಿ ಅಂದರೆ ಗುಲ್ಕಾನ್. ಇದನ್ನು ನಾಡ ಔಷಧಿ ಎಂದು ಕೂಡ ಹೇಳಬಹುದು. ಇದನ್ನು ತಿಂದರೆ ರಕ್ತ ಶುದ್ಧವಾಗುತ್ತದೆ, ಸ್ನಾಯುಗಳ ನೋವು ಕಡಿಮೆಯಾಗುತ್ತೆ. ಇದರಲ್ಲಿ ಕ್ಯಾಲ್ಸಿಯಂ ಮತ್ತು antioxidant ಪ್ರಮಾಣ ಅಧಿಕವಿರುವುದರಿಂದ ಸಂಧಿವಾತ ಮತ್ತು ಪಿತ್ತಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜಗಳಿದ್ದು ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications