Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಅನೇಕ ರೋಗಗಳಿಗೆ ಪರಿಹಾರ: ಗುಲ್ಕನ್

ಅಸಿಡಿಟಿಗೆ ಕಾರಣಗಳು:
1. ಕಡಿಮೆ ನಾರಿನಂಶವಿರುವ ಆಹಾರಗಳ ಸೇವನೆಯಿಂದ ಅಸಿಡಿಟಿ ಉಂಟಾಗುತ್ತದೆ.
2. ಮಾನಸಿಕ ಮತ್ತು ಕೆಲಸದ ಒತ್ತಡದಿಂದ ಕೂಡ ಅಸಿಡಿಟಿ ಉಂಟಾಗುತ್ತದೆ.
3. ಮದ್ಯಪಾನ ಮತ್ತು ಧೂಮಪಾನದಿಂದ ಅಸಿಡಿಟಿ ಪ್ರಾರಂಭವಾಗುತ್ತದೆ.
4. ಖಾರಪದಾರ್ಥಗಳನ್ನು ತಿನ್ನುವುದು, ಕುರುಕಲು ತಿಂಡಿಗಳು, ಅಧಿಕ ಎಣ್ಣೆ ಪದಾರ್ಥ, ಬೆಳಗಿನ ತಿಂಡಿ ಬಿಡುವುದು ಅಥವಾ ಊಟ ಬಿಡುವುದು ಈ ಎಲ್ಲಾ ಕಾರಣಗಳಿಂದ ಅಸಿಡಿಟಿ ಉಂಟಾಗುತ್ತದೆ.
ಈ ಅಸಿಡಿಟಿ ಸಮಸ್ಯೆಗೆ ಆರ್ಯುವೇದದಲ್ಲಿ ನೀಡುವ ಔಷಧಿ ಅಂದರೆ ಗುಲ್ಕಾನ್. ಇದನ್ನು ನಾಡ ಔಷಧಿ ಎಂದು ಕೂಡ ಹೇಳಬಹುದು. ಇದನ್ನು ತಿಂದರೆ ರಕ್ತ ಶುದ್ಧವಾಗುತ್ತದೆ, ಸ್ನಾಯುಗಳ ನೋವು ಕಡಿಮೆಯಾಗುತ್ತೆ. ಇದರಲ್ಲಿ ಕ್ಯಾಲ್ಸಿಯಂ ಮತ್ತು antioxidant ಪ್ರಮಾಣ ಅಧಿಕವಿರುವುದರಿಂದ ಸಂಧಿವಾತ ಮತ್ತು ಪಿತ್ತಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜಗಳಿದ್ದು ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
