Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಅನೇಕ ರೋಗಗಳಿಗೆ ಪರಿಹಾರ ಈ ಮನೆ ಮದ್ದಿನಲ್ಲಿದೆ

1. ಬೀವಿನ ಸೊಪ್ಪು, ಕೊತ್ತಂಬರಿ, ಶುಂಠಿ, ಮೆಣಸಿನ ಕಾಯಿ, ಉಪ್ಪು ಮತ್ತು ಹುಣಸೇ ಹಣ್ಣನ್ನು ಬೆರೆಸಿ, ಅರೆದು ವಾರಕ್ಕೊಮ್ಮೆ ಅದನ್ನು ಬಿಸಿ ಅನ್ನಕ್ಕೆ ಕಲೆಸಿ ತಿನ್ನುತ್ತಾ ಬಂದರೆ ಹೊಟ್ಟೆಯಲ್ಲಿರುವ ಜಂತು ಹುಳು ನಾಶವಾಗುತ್ತದೆ.
2. ಬೇವಿನ ಸೊಪ್ಪು ಮತ್ತು ಈರುಳ್ಳಿಯನ್ನು ಅರೆದು ಅದರಿಂದ ಚಿಕ್ಕ ಉಂಡೆಗಳನ್ನು ಮಾಡಿ ಒಣಗಿಸಿ ಅದನ್ನು ತಿನ್ನುತ್ತಾ ಬಂದರೆ ಮುಟ್ಟಿನ ಸಮಯದಲ್ಲಿ ಹೊಟ್ಟೆನೋವು ಕಾಣಿಸಿಕೊಳ್ಳುವುದಿಲ್ಲ.
3. ಬೇವಿನ ಹಣ್ಣನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚಾಗುವುದು, ಅಲ್ಲದೆ ದೇಹದಲ್ಲಿರುವ ಬೇಡದ ಕಷ್ಮಲಗಳನ್ನು ತೆಗೆದು ಹಾಕಲು ಸಹಕಾರಿಯಾಗಿದೆ.
4. ಪ್ರತಿದಿನ ಸ್ವಲ್ಪ ಬೇವಿನ ಸೊಪ್ಪು ತಿಂದು ನೀರು ಕುಡಿಯುತ್ತಾ ಬಂದರೆ ಪಿತ್ತ ಬರುವುದಿಲ್ಲ.
5. ಮೊಡವೆ ಸಮಸ್ಯೆ ಇರುವವರು ದಿನವೂ ಒಂದು ಚಮಚದಷ್ಟು ಬೇವಿನ ರಸ ಸೇವಿಸುವುದರಿಂದ ಮೊಡವೆ ಮತ್ತು ಕಲೆಗಳು ನಿವಾರಣೆಯಾಗಿ ತ್ವಚೆ ಕಾಂತಿ ಹೆಚ್ಚುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications