Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಅನೇಕ ರೋಗಗಳಿಗೆ ಪರಿಹಾರ ಈ ಮನೆ ಮದ್ದಿನಲ್ಲಿದೆ

1. ಬೀವಿನ ಸೊಪ್ಪು, ಕೊತ್ತಂಬರಿ, ಶುಂಠಿ, ಮೆಣಸಿನ ಕಾಯಿ, ಉಪ್ಪು ಮತ್ತು ಹುಣಸೇ ಹಣ್ಣನ್ನು ಬೆರೆಸಿ, ಅರೆದು ವಾರಕ್ಕೊಮ್ಮೆ ಅದನ್ನು ಬಿಸಿ ಅನ್ನಕ್ಕೆ ಕಲೆಸಿ ತಿನ್ನುತ್ತಾ ಬಂದರೆ ಹೊಟ್ಟೆಯಲ್ಲಿರುವ ಜಂತು ಹುಳು ನಾಶವಾಗುತ್ತದೆ.
2. ಬೇವಿನ ಸೊಪ್ಪು ಮತ್ತು ಈರುಳ್ಳಿಯನ್ನು ಅರೆದು ಅದರಿಂದ ಚಿಕ್ಕ ಉಂಡೆಗಳನ್ನು ಮಾಡಿ ಒಣಗಿಸಿ ಅದನ್ನು ತಿನ್ನುತ್ತಾ ಬಂದರೆ ಮುಟ್ಟಿನ ಸಮಯದಲ್ಲಿ ಹೊಟ್ಟೆನೋವು ಕಾಣಿಸಿಕೊಳ್ಳುವುದಿಲ್ಲ.
3. ಬೇವಿನ ಹಣ್ಣನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚಾಗುವುದು, ಅಲ್ಲದೆ ದೇಹದಲ್ಲಿರುವ ಬೇಡದ ಕಷ್ಮಲಗಳನ್ನು ತೆಗೆದು ಹಾಕಲು ಸಹಕಾರಿಯಾಗಿದೆ.
4. ಪ್ರತಿದಿನ ಸ್ವಲ್ಪ ಬೇವಿನ ಸೊಪ್ಪು ತಿಂದು ನೀರು ಕುಡಿಯುತ್ತಾ ಬಂದರೆ ಪಿತ್ತ ಬರುವುದಿಲ್ಲ.
5. ಮೊಡವೆ ಸಮಸ್ಯೆ ಇರುವವರು ದಿನವೂ ಒಂದು ಚಮಚದಷ್ಟು ಬೇವಿನ ರಸ ಸೇವಿಸುವುದರಿಂದ ಮೊಡವೆ ಮತ್ತು ಕಲೆಗಳು ನಿವಾರಣೆಯಾಗಿ ತ್ವಚೆ ಕಾಂತಿ ಹೆಚ್ಚುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
