Latest Updates
-
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು?
ಅನೇಕ ರೋಗಗಳಿಗೆ ಪರಿಹಾರ ಈ ಮನೆ ಮದ್ದಿನಲ್ಲಿದೆ

1. ಬೀವಿನ ಸೊಪ್ಪು, ಕೊತ್ತಂಬರಿ, ಶುಂಠಿ, ಮೆಣಸಿನ ಕಾಯಿ, ಉಪ್ಪು ಮತ್ತು ಹುಣಸೇ ಹಣ್ಣನ್ನು ಬೆರೆಸಿ, ಅರೆದು ವಾರಕ್ಕೊಮ್ಮೆ ಅದನ್ನು ಬಿಸಿ ಅನ್ನಕ್ಕೆ ಕಲೆಸಿ ತಿನ್ನುತ್ತಾ ಬಂದರೆ ಹೊಟ್ಟೆಯಲ್ಲಿರುವ ಜಂತು ಹುಳು ನಾಶವಾಗುತ್ತದೆ.
2. ಬೇವಿನ ಸೊಪ್ಪು ಮತ್ತು ಈರುಳ್ಳಿಯನ್ನು ಅರೆದು ಅದರಿಂದ ಚಿಕ್ಕ ಉಂಡೆಗಳನ್ನು ಮಾಡಿ ಒಣಗಿಸಿ ಅದನ್ನು ತಿನ್ನುತ್ತಾ ಬಂದರೆ ಮುಟ್ಟಿನ ಸಮಯದಲ್ಲಿ ಹೊಟ್ಟೆನೋವು ಕಾಣಿಸಿಕೊಳ್ಳುವುದಿಲ್ಲ.
3. ಬೇವಿನ ಹಣ್ಣನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚಾಗುವುದು, ಅಲ್ಲದೆ ದೇಹದಲ್ಲಿರುವ ಬೇಡದ ಕಷ್ಮಲಗಳನ್ನು ತೆಗೆದು ಹಾಕಲು ಸಹಕಾರಿಯಾಗಿದೆ.
4. ಪ್ರತಿದಿನ ಸ್ವಲ್ಪ ಬೇವಿನ ಸೊಪ್ಪು ತಿಂದು ನೀರು ಕುಡಿಯುತ್ತಾ ಬಂದರೆ ಪಿತ್ತ ಬರುವುದಿಲ್ಲ.
5. ಮೊಡವೆ ಸಮಸ್ಯೆ ಇರುವವರು ದಿನವೂ ಒಂದು ಚಮಚದಷ್ಟು ಬೇವಿನ ರಸ ಸೇವಿಸುವುದರಿಂದ ಮೊಡವೆ ಮತ್ತು ಕಲೆಗಳು ನಿವಾರಣೆಯಾಗಿ ತ್ವಚೆ ಕಾಂತಿ ಹೆಚ್ಚುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications