Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಮೊಳಕೆ ಬರಿಸಿದ ಕಾಳುಗಳ ವಿಶೇಷತೆ ಏನು?

ಎಂಜೆಜೈಮ್ಸ್ ಅಧಿಕವಿರುತ್ತದೆ: ಮೊಳಕೆ ಬರಿಸಿದ ಕಾಳಿನಲ್ಲಿ ಎಂಜೈಮ್ಸ್ ಹೆಚ್ಚಾಗಿದ್ದು ಇದು ದೇಹಕ್ಕೆ ಶಕ್ತಿಯನ್ನು ನೀಡುವುದರ ಜೊತೆಗೆ ದೇಹಕ್ಕೆ ಫಿಟ್ ನೆಸ್ ನೀಡುತ್ತದೆ.
ಪೋಷಕಾಂಶಗಳು ಅಧಿಕವಿರುತ್ತದೆ: ಕಾಳನ್ನು ಮೊಳಕೆ ಬರಿಸಿದರೆ ಬಿ, ಬಿ1, ಸಿ, ಬಿ6, ಕೆ ಮತ್ತು ಎ , ಕಬ್ಬಿಣದಂಶ, ಮ್ಯಾಗ್ನಿಶಿಯಂ, ರಂಜಕ, ಪೊಟಾಶ್ಯಿಯಂ, ಕ್ಯಾಲ್ಸಿಯಂ, ಒಮೆಗಾ3 ಈ ಎಲ್ಲಾ ಪೋಷಕಾಂಶಗಳಿರುತ್ತದೆ.
ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ಮೊಳಕೆ ಬರಿಸಿದ ಕಾಳುಗಳನ್ನು ಬೇಯಿಸಿ ತಿನ್ನುವ ಬದಲು ಹಸಿ ತಿಂದರೆ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಇಂತಹ ಕಾಳುಗಳಲ್ಲಿ ನಾರಿನಂಶವಿರುವುದರಿಂದ ದೇಹದ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ.
ವಿಟಮಿನ್: ಕಾಳುಗಳನ್ನು ಹಾಗೇ ತಿನ್ನುವ ಬದಲು ಮೊಳಕೆ ಬರಿಸಿ ತಿಂದರೆ ಅಧಿಕ ವಿಟಮಿನ್ ಗಳು ದೇಹಕ್ಕೆ ದೊರೆಯುತ್ತದೆ. ಇದರಿಂದಾಗಿ ವಿಟಮಿನ್ ಗಳ ಕೊರತೆಯನ್ನು ನೀಗಿಸಬಹುದು.
ಆಮ್ಲಜನಕ ಅಧಿಕವಿರುತ್ತದೆ: ಮೊಳಕೆ ಬರಿಸಿದ ಕಾಳಿನಲ್ಲಿ ಅಧಿಕ ಆಮ್ಲಜನಕವಿರುವುದರಿಂದ ರಕ್ತ ಸಂಚಾರಕ್ಕೆ ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications