Latest Updates
-
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ!
ಮೂತ್ರಕೋಶ (ಕಿಡ್ನಿ) ಸಮಸ್ಯೆ ನಿವಾರಣೆಗೆ 3 ವಿಧಾನ

1. ಒಂದು ಹಿಡಿ ಮೂಲಂಗಿ ಸೊಪ್ಪು ಅಥವ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ಸಣ್ಣಗೆ ಕತ್ತರಿಸಿ ಅದನ್ನು ಕುದಿಯುವ ನೀರಲ್ಲಿ ಹಾಕಿ 10 ನಿಮಿಷ ಬೇಯಿಸಿಬೇಕು. ನಂತರ ಸೋಸಿಕೊಂಡು ತಂಪಾದ ಸ್ಥಳ ಅಥವಾ ಪ್ರಿಜ್ ನಲ್ಲಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ದಿನವು ಒಂದು ಗ್ಲಾಸ್ ಈ ನೀರನ್ನು ಕುಡಿಯುತ್ತಿರಿ ಕಿಡ್ನಿ ಸ್ವಚ್ಛವಾಗುತ್ತದೆ.
2. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದವರು ದಾಳಿಂಬೆ ಜ್ಯೂಸ್ ಆಗಾಗ ಸೇವಿಸಿದರೆ ತುಂಬಾ ಒಳ್ಳೆಯದು. ಅಷ್ಟೇ ಅಲ್ಲ, ದಾಳಿಂಬೆ ಜ್ಯೂಸ್ ನಿಂದ ದೇಹದಲ್ಲಿನ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನೂ ತಗ್ಗಿಸಬಹುದು ಎಂದು ತಿಳಿಸಿಕೊಟ್ಟಿದೆ. [ಕಾಮೋತ್ತೇಜಕವಾಗಿಯೂ ದಾಳಿಂಬೆ ರಸವನ್ನು ಬಳಸುತ್ತಾರೆ.]
3. ಆರೋಗ್ಯಕರ ದೇಹಕ್ಕೆ 8ರಿಂದ 10 ಗ್ಲಾಸ್ ನೀರು ಅವಶ್ಯಕ. ತುಂಬಾ ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿಯ ರೆನಲ್ ಕಾರ್ಯದ ಮೇಲೆ ಪರಿಣಾಮ ಬೀರಬಹುದು. ಆರ್ಗಿನೈನ್ ವ್ಯಾಸೊಪ್ರೆಸಿನ್ ಹಾರ್ಮೋನ್ ನೀರಿನಂಶ ನಿಯಂತ್ರಿಸಿ ರೆನಲ್ ಕಾರ್ಯ ನೋಡಿಕೊಳ್ಳುತ್ತದೆ. ನೀರನ್ನು ಅತಿಯಾಗಿ ಕುಡಿದರೆ ಇದೂ ಕೂಡ ತೊಂದರೆಗೀಡಾಗಬಹುದು.
ತುಂಬಾ ಕಡಿಮೆ ನೀರು ಕುಡಿದರೂ ತೊಂದರೆ ಉಂಟಾಗುವುದು. ಇದು ರೆನಲ್ ಲಿಥಿಯಾಸಿಸ್ ಮತ್ತು ಮೂತ್ರನಾಳದ ಸೋಂಕಿಗೆ ಕಾರಣವಾಗುತ್ತದೆ. ಹೆಚ್ಚು ನೀರನ್ನು ಕುಡಿದರೆ ಕಲ್ಮಶವೆಲ್ಲಾ ಹೋಗಿ ಕಿಡ್ನಿ ಆರೋಗ್ಯವಾಗಿರುತ್ತದೆ ಎಂಬ ನಂಬಿಕೆ ಹೆಚ್ಚಿನವರಲ್ಲಿದೆ. ಆದರೆ ಇದು ಪೂರ್ತಿ ಸತ್ಯವಲ್ಲ. ನೀರು ಕುಡಿಯುವುದರಿಂದ ಗ್ಲೊಮೆರುಲ್ ಫಿಲ್ಟರೇಶನ್ ಗೆ ಸಹಾಯ ಮಾಡುತ್ತದೆ. ಆದರೆ ಅತಿಯಾಗಿ ನೀರು ಕುಡಿಯುವುದರಿಂದ ಹೆಚ್ಚು ಒತ್ತಡ ಹಾಕಿದಂತಾಗಿ ಈ ಕಾರ್ಯವೂ ಬಲಹೀನಗೊಳ್ಳುತ್ತದೆ. [ಕಿಡ್ನಿ ವಿಫಲವಾಗಿ ವಿಲಾಸರಾವ್ ದೇಶಮುಖ್ ನಿಧನ]
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications