Latest Updates
-
ಆರೆಂಜ್ ಅಲರ್ಟ್ ಎಚ್ಚರಿಕೆ: ಮಳೆಗಾಲದ ಮದುವೆ ಮತ್ತು ಪ್ರವಾಸದ ಪ್ಲಾನ್ ಬದಲಾಯಿಸುವುದು ಹೇಗೆ? -
ಮಳೆಗಾಲದಲ್ಲಿ ನಿಮ್ಮ ಮನೆ ಸುರಕ್ಷಿತವಾಗಿರಬೇಕೇ? ಈ ಸರಳ ಟಿಪ್ಸ್ ಅನುಸರಿಸಿ ದೊಡ್ಡ ರಿಪೇರಿ ಖರ್ಚಿನಿಂದ ಪಾರಾಗಿ! -
ಮಳೆಗಾಲದಲ್ಲಿ ಆರೋಗ್ಯವಾಗಿರಬೇಕೆ? ನಿಮ್ಮ ಅಡುಗೆಮನೆಯಲ್ಲಿ ಇಂದೇ ಈ ಬದಲಾವಣೆಗಳನ್ನು ಮಾಡಿಕೊಳ್ಳಿ, ಇಲ್ಲದಿದ್ದರೆ ಕಷ್ಟ! -
ಮಳೆಗಾಲದ ಫ್ಯಾಷನ್ ಟ್ರೆಂಡ್ಸ್: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ಈ ಸಿಂಪಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಮತ್ತು ಟ್ರಾಫಿಕ್ ಸಮಸ್ಯೆಗೆ ಸೈಕ್ಲಿಂಗ್ಗಿಂತ ಉತ್ತಮ ಪರಿಹಾರವಿದೆಯೇ? -
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್
ಮೂತ್ರಕೋಶ (ಕಿಡ್ನಿ) ಸಮಸ್ಯೆ ನಿವಾರಣೆಗೆ 3 ವಿಧಾನ

1. ಒಂದು ಹಿಡಿ ಮೂಲಂಗಿ ಸೊಪ್ಪು ಅಥವ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ಸಣ್ಣಗೆ ಕತ್ತರಿಸಿ ಅದನ್ನು ಕುದಿಯುವ ನೀರಲ್ಲಿ ಹಾಕಿ 10 ನಿಮಿಷ ಬೇಯಿಸಿಬೇಕು. ನಂತರ ಸೋಸಿಕೊಂಡು ತಂಪಾದ ಸ್ಥಳ ಅಥವಾ ಪ್ರಿಜ್ ನಲ್ಲಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ದಿನವು ಒಂದು ಗ್ಲಾಸ್ ಈ ನೀರನ್ನು ಕುಡಿಯುತ್ತಿರಿ ಕಿಡ್ನಿ ಸ್ವಚ್ಛವಾಗುತ್ತದೆ.
2. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದವರು ದಾಳಿಂಬೆ ಜ್ಯೂಸ್ ಆಗಾಗ ಸೇವಿಸಿದರೆ ತುಂಬಾ ಒಳ್ಳೆಯದು. ಅಷ್ಟೇ ಅಲ್ಲ, ದಾಳಿಂಬೆ ಜ್ಯೂಸ್ ನಿಂದ ದೇಹದಲ್ಲಿನ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನೂ ತಗ್ಗಿಸಬಹುದು ಎಂದು ತಿಳಿಸಿಕೊಟ್ಟಿದೆ. [ಕಾಮೋತ್ತೇಜಕವಾಗಿಯೂ ದಾಳಿಂಬೆ ರಸವನ್ನು ಬಳಸುತ್ತಾರೆ.]
3. ಆರೋಗ್ಯಕರ ದೇಹಕ್ಕೆ 8ರಿಂದ 10 ಗ್ಲಾಸ್ ನೀರು ಅವಶ್ಯಕ. ತುಂಬಾ ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿಯ ರೆನಲ್ ಕಾರ್ಯದ ಮೇಲೆ ಪರಿಣಾಮ ಬೀರಬಹುದು. ಆರ್ಗಿನೈನ್ ವ್ಯಾಸೊಪ್ರೆಸಿನ್ ಹಾರ್ಮೋನ್ ನೀರಿನಂಶ ನಿಯಂತ್ರಿಸಿ ರೆನಲ್ ಕಾರ್ಯ ನೋಡಿಕೊಳ್ಳುತ್ತದೆ. ನೀರನ್ನು ಅತಿಯಾಗಿ ಕುಡಿದರೆ ಇದೂ ಕೂಡ ತೊಂದರೆಗೀಡಾಗಬಹುದು.
ತುಂಬಾ ಕಡಿಮೆ ನೀರು ಕುಡಿದರೂ ತೊಂದರೆ ಉಂಟಾಗುವುದು. ಇದು ರೆನಲ್ ಲಿಥಿಯಾಸಿಸ್ ಮತ್ತು ಮೂತ್ರನಾಳದ ಸೋಂಕಿಗೆ ಕಾರಣವಾಗುತ್ತದೆ. ಹೆಚ್ಚು ನೀರನ್ನು ಕುಡಿದರೆ ಕಲ್ಮಶವೆಲ್ಲಾ ಹೋಗಿ ಕಿಡ್ನಿ ಆರೋಗ್ಯವಾಗಿರುತ್ತದೆ ಎಂಬ ನಂಬಿಕೆ ಹೆಚ್ಚಿನವರಲ್ಲಿದೆ. ಆದರೆ ಇದು ಪೂರ್ತಿ ಸತ್ಯವಲ್ಲ. ನೀರು ಕುಡಿಯುವುದರಿಂದ ಗ್ಲೊಮೆರುಲ್ ಫಿಲ್ಟರೇಶನ್ ಗೆ ಸಹಾಯ ಮಾಡುತ್ತದೆ. ಆದರೆ ಅತಿಯಾಗಿ ನೀರು ಕುಡಿಯುವುದರಿಂದ ಹೆಚ್ಚು ಒತ್ತಡ ಹಾಕಿದಂತಾಗಿ ಈ ಕಾರ್ಯವೂ ಬಲಹೀನಗೊಳ್ಳುತ್ತದೆ. [ಕಿಡ್ನಿ ವಿಫಲವಾಗಿ ವಿಲಾಸರಾವ್ ದೇಶಮುಖ್ ನಿಧನ]
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications