Latest Updates
-
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು!
ಮೂತ್ರಕೋಶ (ಕಿಡ್ನಿ) ಸಮಸ್ಯೆ ನಿವಾರಣೆಗೆ 3 ವಿಧಾನ

1. ಒಂದು ಹಿಡಿ ಮೂಲಂಗಿ ಸೊಪ್ಪು ಅಥವ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ಸಣ್ಣಗೆ ಕತ್ತರಿಸಿ ಅದನ್ನು ಕುದಿಯುವ ನೀರಲ್ಲಿ ಹಾಕಿ 10 ನಿಮಿಷ ಬೇಯಿಸಿಬೇಕು. ನಂತರ ಸೋಸಿಕೊಂಡು ತಂಪಾದ ಸ್ಥಳ ಅಥವಾ ಪ್ರಿಜ್ ನಲ್ಲಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ದಿನವು ಒಂದು ಗ್ಲಾಸ್ ಈ ನೀರನ್ನು ಕುಡಿಯುತ್ತಿರಿ ಕಿಡ್ನಿ ಸ್ವಚ್ಛವಾಗುತ್ತದೆ.
2. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದವರು ದಾಳಿಂಬೆ ಜ್ಯೂಸ್ ಆಗಾಗ ಸೇವಿಸಿದರೆ ತುಂಬಾ ಒಳ್ಳೆಯದು. ಅಷ್ಟೇ ಅಲ್ಲ, ದಾಳಿಂಬೆ ಜ್ಯೂಸ್ ನಿಂದ ದೇಹದಲ್ಲಿನ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನೂ ತಗ್ಗಿಸಬಹುದು ಎಂದು ತಿಳಿಸಿಕೊಟ್ಟಿದೆ. [ಕಾಮೋತ್ತೇಜಕವಾಗಿಯೂ ದಾಳಿಂಬೆ ರಸವನ್ನು ಬಳಸುತ್ತಾರೆ.]
3. ಆರೋಗ್ಯಕರ ದೇಹಕ್ಕೆ 8ರಿಂದ 10 ಗ್ಲಾಸ್ ನೀರು ಅವಶ್ಯಕ. ತುಂಬಾ ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿಯ ರೆನಲ್ ಕಾರ್ಯದ ಮೇಲೆ ಪರಿಣಾಮ ಬೀರಬಹುದು. ಆರ್ಗಿನೈನ್ ವ್ಯಾಸೊಪ್ರೆಸಿನ್ ಹಾರ್ಮೋನ್ ನೀರಿನಂಶ ನಿಯಂತ್ರಿಸಿ ರೆನಲ್ ಕಾರ್ಯ ನೋಡಿಕೊಳ್ಳುತ್ತದೆ. ನೀರನ್ನು ಅತಿಯಾಗಿ ಕುಡಿದರೆ ಇದೂ ಕೂಡ ತೊಂದರೆಗೀಡಾಗಬಹುದು.
ತುಂಬಾ ಕಡಿಮೆ ನೀರು ಕುಡಿದರೂ ತೊಂದರೆ ಉಂಟಾಗುವುದು. ಇದು ರೆನಲ್ ಲಿಥಿಯಾಸಿಸ್ ಮತ್ತು ಮೂತ್ರನಾಳದ ಸೋಂಕಿಗೆ ಕಾರಣವಾಗುತ್ತದೆ. ಹೆಚ್ಚು ನೀರನ್ನು ಕುಡಿದರೆ ಕಲ್ಮಶವೆಲ್ಲಾ ಹೋಗಿ ಕಿಡ್ನಿ ಆರೋಗ್ಯವಾಗಿರುತ್ತದೆ ಎಂಬ ನಂಬಿಕೆ ಹೆಚ್ಚಿನವರಲ್ಲಿದೆ. ಆದರೆ ಇದು ಪೂರ್ತಿ ಸತ್ಯವಲ್ಲ. ನೀರು ಕುಡಿಯುವುದರಿಂದ ಗ್ಲೊಮೆರುಲ್ ಫಿಲ್ಟರೇಶನ್ ಗೆ ಸಹಾಯ ಮಾಡುತ್ತದೆ. ಆದರೆ ಅತಿಯಾಗಿ ನೀರು ಕುಡಿಯುವುದರಿಂದ ಹೆಚ್ಚು ಒತ್ತಡ ಹಾಕಿದಂತಾಗಿ ಈ ಕಾರ್ಯವೂ ಬಲಹೀನಗೊಳ್ಳುತ್ತದೆ. [ಕಿಡ್ನಿ ವಿಫಲವಾಗಿ ವಿಲಾಸರಾವ್ ದೇಶಮುಖ್ ನಿಧನ]
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications