Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಮಿದುಳಿಗೆ ಅತ್ಯಾವಶ್ಯಕ ಈ 4 ವಿಟಮಿನ್ಸ್

ಇಲ್ಲಿ ನಾವು ಮಿದುಳು ಚುರುಕಾಗಿರಲು ಅವಶ್ಯಕವಾದ ವಿಟಮಿನ್ ಗಳ ಬಗ್ಗೆ ಮಾಹಿತಿ ನೀಡಿದ್ದೇವೆ ನೋಡಿ:
1. ವಿಟಮಿನ್ ಇ: ವಿಟಮಿನ್ ಇ ಮಾತ್ರೆಗಳು ಇರುತ್ತದೆ. ಬಾದಾಮಿ, ಸೊಪ್ಪು, ಸೂರ್ಯಕಾಂತಿ ಬೀಜ ಇವುಗಳಲ್ಲಿ ವಿಟಮಿನ್ ಇ ಅಧಿಕವಿರುತ್ತದೆ.
2. ವಿಟಮಿನ್ ಬಿ: ಮಕ್ಕಳ ಮಿದುಳಿನ ಬೆಳವಣಿಗೆಗೆ ವಿಟಮಿನ್ ಬಿ ತುಂಬಾ ಅವಶ್ಯಕ. ಮಕ್ಕಳ ಬುದ್ಧಿಮತಿ ಚುರುಕಾಗಲು, ದೊಡ್ಡವರಲ್ಲಿ ಜ್ಞಾಪಕ ಶಕ್ತಿಗೆ ವಿಟಮಿನ್ ಬಿ ಅವಶ್ಯಕ. ಮೊಟ್ಟೆ, ಮಾಂಸ, ಪಾಲಾಕ್, ಅಣಬೆ ಇವುಗಳಲ್ಲಿ ವಿಟಮಿನ್ ಇರುತ್ತದೆ.
3. ವಿಟಮಿನ್ ಬಿ12: ಇದರ ಕೊರತೆ ಉಂಟಾದರೆ ಮಿದುಳಿನ ನರಕ್ಕೆ ಹಾನಿಯುಂಟಾಗಿ ಜ್ಞಾಪಕ ಶಕ್ತಿ ಕಳೆದುಕೊಳ್ಳುವುದು. ಈ ವಿಟಮಿನ್ ಬಿ ಅಣಬೆ, ಮಾಂಸ, ಮೀನುಗಳಲ್ಲಿ ಹೆಚ್ಚಾಗಿ ದೊರೆಯುತ್ತದೆ.
4. ವಿಟಮಿನ್ ಬಿ6: ವಿಟಮಿನ್ ಬಿ6 ಕಡಿಮೆಯಾದರೆ ತಾತ್ಕಲಿಕವಾಗಿ ಜ್ಞಾಪಕ ಶಕ್ತಿ ಕಳೆದುಕೊಳ್ಳುವುದು (short time memory loss). ಬೀನ್ಸ್, ಕ್ಯಾರೆಟ್, ಧಾನ್ಯ ಹಾಗೂ ಸೂರ್ಯಕಾಂತಿ ಬೀಜದಲ್ಲಿ ವಿಟಮಿನ್ ಬಿ6 ಅಧಿಕವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications