Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಮಧುಮೇಹಿಗಳಿಗೆ ಬೆಸ್ಟ್ ಮನೆಮದ್ದು ಅರಿಶಿಣ
ವಿಶ್ವದಲ್ಲಿಯೇ ಮಧುಮೇಹಿಗಳು ಅಧಿಕವಿರುವ ರಾಷ್ಟ್ರವೆಂದರೆ ಭಾರತ. ಭಾರತೀಯರಿಗೆ ಅನೇಕ ಬಗೆಯ ಮನೆದ್ದುಗಳು ಗೊತ್ತಿದೆ. ಆದರೂ ನಮ್ಮಲ್ಲಿ ಈ ಸಮಸ್ಯೆ ಹೆಚ್ಚಾಗಲು ಕಾರಣ, ನಮಗೆ ನಮ್ಮ ಆರೋಗ್ಯದ ಬಗ್ಗೆ ಇರುವ ಅಸಡ್ಡೆ ಮನೋಭಾವವೆಂದರೆ ತಪ್ಪಾಗಲಾರದು. ನಾವೆಲ್ಲಾ ಕಾಯಿಲೆ ಬರುವ ತನಕ ತಲೆಕೆಡಿಸುವುದಿಲ್ಲ. ಬಂದ ಮೇಲೆ ಕಷ್ಟ ಪಡುತ್ತೇವೆ. ಕೆಲವೊಂದು ಕಾಯಿಲೆಗಳು ಬಂದರೆ ಜೀವನ ಪೂರ್ತಿ ನಮ್ಮ ಜೊತೆ ಇರುತ್ತದೆ, ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿಲ್ಲ, ಆದರೆ ನಿಯಂತ್ರಣದಲ್ಲಿಡಬಹುದು. ಅಂತಹ ಕಾಯಿಲೆಗಳಲ್ಲೊಂದು ಮಧುಮೇಹ.
ಮಧುಮೇಹವನ್ನು ನಿಯಂತ್ರಣದಲ್ಲಿಟ್ಟರೆ ಇತರರಂತೆ ಸಹಜವಾದ ಬದುಕನ್ನು ನಡೆಸಬಹುದು. ಕೆಲವೊಂದು ಮನೆಮದ್ದುಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಸರಿಯಾದ ರೀತಿ ಇಡುವಲ್ಲಿ ಸಹಾಯ ಮಾಡುತ್ತದೆ. ಅವುಗಳಲ್ಲಿ ಪ್ರಮುಖವಾದವು ಬೆಂಡೆಕಾಯಿ, ಅರಿಶಿಣ. ಇಲ್ಲಿ ನಾವು ಅರಿಶಿಣ ಮಧುಮೇಹಿಗಳ ದೇಹದ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂದು ವಿವರಿಸಿದ್ದೇವೆ ನೋಡಿ:

ಇನ್ಸುಲಿನ್ ಅನ್ನು ಸಮತೋಲನದಲ್ಲಿಡುತ್ತದೆ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅರಿಶಿಣ ಹಾಕಿದ ಹಾಲನ್ನು ಕುಡಿದರೆ ಇನ್ಸುಲಿನ್ ನ ಮಟ್ಟವನ್ನು ಸಮತೋಲನದಲ್ಲಿಡಬಹುದು. ದೇಹದಲ್ಲಿ ಸಕ್ಕರೆಯಂಶವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾದ ಮದ್ದು ಇದಾಗಿದೆ.
ಕೊಬ್ಬನ್ನು ಕರಗಿಸುತ್ತದೆ
ಮಧುಮೇಹಿಗಳಲ್ಲಿ ಕಂಡು ಬರುವ ಮತ್ತೊಂದು ಸಮಸ್ಯೆಯೆಂದರೆ ಬೊಜ್ಜು. ಬೊಜ್ಜು ಹೆಚ್ಚಾದಂತೆ ಕಾಯಿಲೆಯೂ ಹೆಚ್ಚಾಗುವುದು. ಇದು ಕೊಬ್ಬನ್ನು ಕರಗಿಸುವಲ್ಲಿ ಸಹಕಾರಿಯಾಗಿದೆ.
ಸೋಂಕಾಣುಗಳ ವಿರುದ್ಧ ಹೋರಾಡುತ್ತದೆ
Pathogens ಅನ್ನುವ ವೈರಸ್ ನಿಂದ ಟೈಪ್ 1 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಅರಿಶಿಣದಲ್ಲಿರುವ ಆಂಟಿಬಯೋಟಿಕ್ ಅಂಶ ಈ ವೈಸರ್ ಅನ್ನು ನಾಶ ಪಡಿಸುತ್ತದೆ.
ಒಟ್ಟು ಮೊತ್ತದ ಆರೋಗ್ಯಕ್ಕೆ
ಇದರಲ್ಲಿರುವ ಆಂಟಿ ಗ್ಲೈಸೆಮಿಕ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿ, ರೋಗಾಣುಗಳು ಬರದಂತೆ ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications