Just In
- 12 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 13 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 13 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 15 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Movies ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆಲ್ಲಿಕಾಯಿ ಜ್ಯೂಸ್ ನಲ್ಲಿದೆ ಅತ್ಯದ್ಭುತ ಗುಣಗಳು
ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ. ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ. ನೆಲ್ಲಿ ಕಾಯಿಯಿಂದ ಆಮ್ಲ ಜ್ಯೂಸ್ ತಯಾರಿಸಲಾಗುತ್ತದೆ, ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ ಜ್ಯೂಸ್ ದೊರೆಯುತ್ತದೆ. ಇದನ್ನು ಪ್ರತಿನಿತ್ಯ ನಿಗದಿತ ಪ್ರಮಾಣದಲ್ಲಿ ಸೇವಿಸುತ್ತಾ ಬಂದರೆ ಅನೇಕ ಆರೋಗ್ಯಕರ ಗುಣಗಳನ್ನು ಪಡೆಯಬಹುದು. ಇಲ್ಲಿ ನಾವು ಆಮ್ಲ ಜ್ಯೂಸ್ ಯನ್ನು ಪ್ರತಿದಿನ ಕುಡಿದರೆ ದೊರೆಯುವ 14 ಪ್ರಮುಖ ಪ್ರಯೋಜನಗಳ ಬಗ್ಗೆ ಹೇಳಲಾಗಿದೆ ನೋಡಿ:
ಅಸ್ತಮಾವನ್ನು ಕಮ್ಮಿ ಮಾಡುತ್ತದೆ ಇದನ್ನು ನಿಗದಿತ ಪ್ರಮಾಣದಲ್ಲಿ ಜೇನು ಜೊತೆ ತೆಗೆದುಕೊಳ್ಳುತ್ತಾ ಬಂದರೆ ಅಸ್ತಮಾ ಕಾಯಿಲೆ ಕಡಿಮೆಯಾಗುವುದು. ಉಸಿರಾಟದ ತೊಂದರೆ ಅನುಭವಿಸುತ್ತಿರುವವರೆಗೆ ಇದು ಅತ್ಯುತ್ತಮವಾದ ಔಷಧಿಯಾಗಿದೆ.
* ಮಲಬದ್ಧತೆ ಸಮಸ್ಯೆಯಿಂದ ತುಂಬಾ ಕಾಲದಿಂದ ಬಳಲುತ್ತಿರುವವರು ಆಮ್ಲ ಜ್ಯೂಸ್ ಕುಡಿದರೆ ಈ ಸಮಸ್ಯೆ ಗುಣಮುಖವಾಗುವುದು.
* ತಾಜಾ ಆಮ್ಲ ರಸವನ್ನು ಜೇನು ಜೊತೆ ಮಿಶ್ರಣ ಮಾಡಿ ಕುಡಿದರೆ ಇದು ರಕ್ತವನ್ನು ಶುದ್ಧೀಕರಿಸುತ್ತದೆ.
* 30mlಆಮ್ಲ ಜ್ಯೂಸ್ ಅನ್ನು ಪ್ರತಿದಿನ ಎರಡು ಬಾರಿ ಕುಡಿದರೆ ಉರಿ ಮೂತ್ರದ ಸಮಸ್ಯೆ ಇರುವುದಿಲ್ಲ.
* ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವವಾಗುತ್ತಿದ್ದರೆ ಹಣ್ಣಾದ ಬಾಳೆ ಹಣ್ಣನ್ನು ತಿಂದು ಈ ಆಮ್ಲವನ್ನು ಕುಡಿದರೆ ತುಂಬಾ ರಕ್ತಸ್ರಾವವಾಗುವುದಿಲ್ಲ.
*
ದೇಹದಲ್ಲಿ
ಕೆಂಪು
ರಕ್ತ
ಕಣ
ಕಡಿಮೆಯಾದರೆ
ರಕ್ತ
ಹೀನತೆ
ಉಂಟಾಗುವುದು.
ಆಮ್ಲ
ಹಾಗಾಗದಂತೆ
ತಡೆಯುತ್ತದೆ.
ಆಮ್ಲ
ಜ್ಯೂಸ್
ಸ್ನಾಯುಗಳಿಗೆ
ಶಕ್ತಿಯನ್ನು
ತುಂಬುತ್ತದೆ,
ಹೃದಯದ
ನರಗಳ
ಅರೋಗ್ಯ
ಹೆಚ್ಚಿಸಿ,
ಹೃದಯ
ಸಂಬಂಧಿತ
ಸಮಸ್ಯೆ
ಬರುವುದನ್ನು
ತಡೆಯುತ್ತದೆ.